For Quick Alerts
For Daily Alerts
Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ಗೆ ಜೊತೆಯಾದ ಕಮಲಿನಿ ಮುಖರ್ಜಿ
News
oi-Rajendra
By Rajendra
|
'ಸವಾರಿ' ಚಿತ್ರದ ಬಳಿಕ ಕಮಲದ ಕಣ್ಣಿನ ಕಮಲಿನಿ ಮುಖರ್ಜಿ ಗಾಂಧಿನಗರದಿಂದ ನಾಪತ್ತೆಯಾಗಿದ್ದರು. ಈಗ ಕನ್ನಡ ಚಿತ್ರರಂಗಕ್ಕೆ ಮರಳಿ ಬಂದಿದ್ದಾರೆ. ಶಂಕರೇಗೌಡ ನಿರ್ಮಿಸುತ್ತಿರುವ 'ವರದನಾಯಕ' ಚಿತ್ರದಲ್ಲಿ ಅಭಿನಯಿಸಲಿದ್ದಾರೆ.
ಈ ಚಿತ್ರದಲ್ಲಿ ಸುದೀಪ್ ವಿಶೇಷ ಪಾತ್ರವನ್ನು ಪೋಷಿಸುತ್ತಿದ್ದಾರೆ. ಸುದೀಪ್ಗೆ ಕಮಲಿನಿ ಜೊತೆಯಾಗಲಿದ್ದಾರೆ. ಈ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದೆ. ಅಯ್ಯಪ್ಪ ಆಕ್ಷನ್ ಕಟ್ ಹೇಳಿರುವ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಹಾಗೂ ನಿಕೇಶಾ ಪಟೇಲ್ ಮುಖ್ಯಪಾತ್ರಧಾರಿಗಳು.
ತೆಲುಗಿನ 'ಲಕ್ಷ್ಯಂ' ಚಿತ್ರದ ರೀಮೇಕ್ ವರದನಾಯಕ. ಈ ಚಿತ್ರದಲ್ಲಿ ಚಿರಂಜೀವಿ ಸರ್ಜಾಗೆ ಸುದೀಪ್ ಅಣ್ಣನಾಗಿ ಕಾಣಿಸಲಿದ್ದಾರೆ. ಸುದೀಪ್ ಅವರದು ರಫ್ ಅಂಡ್ ಟಪ್ ಪೊಲೀಸ್ ಪಾತ್ರ. ಚಿತ್ರದ ಉಳಿದ ಭಾಗದ ಚಿತ್ರೀಕರಣ ಫೆ.27ರಿಂದ ಆರಂಭವಾಗಲಿದೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
After long gap actress Kamalinee Mukherjee returns to Kannada. Earlier she acted in Kannada movie Savari. Now she playing opposite Sudeep in Varadanayaka.
Story first published: Tuesday, February 21, 2012, 18:41 [IST]
Other articles published on Feb 21, 2012