For Quick Alerts
For Daily Alerts
Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ತುಷಾರ್ ರಂಗನಾಥ್ ನಿಧನ
News
oi-Balaraj
|
ಮಾರ್ಚ್ 31, 1974 ರಲ್ಲಿ ಜನಿಸಿದ ತುಷಾರ್ ರಂಗನಾಥ್ ಪ್ರಜ್ವಲ್ ದೇವರಾಜ್ ಅಭಿನಯದ ಗುಲಾಮ ಚಿತ್ರದ ಮೂಲಕ ನಿರ್ದೇಶಕರಾಗಿದ್ದರು. ಕಂಠೀರವ, ನಿಷೇದಾಜ್ಞೆ ಸೇರಿದಂತೆ ಅನೇಕ ಚಿತ್ರಗಳನ್ನು ತುಷಾರ್ ನಿರ್ದೇಶಿಸಿದ್ದರು. ಬಹಳಷ್ಟು ಚಿತ್ರಗಳಿಗೆ ತುಷಾರ್ ಸಂಭಾಷಣೆ ಬರೆದಿದ್ದರು.
15 ಗಂಟೆಯಲ್ಲಿ ಚಿತ್ರೀಕರಣಗೊಂಡಿದ್ದ ಶಿವರಾಜ್ ಕುಮಾರ್ ಅಭಿನಯದ 'ಸುಗ್ರೀವ' ಚಿತ್ರದಲ್ಲಿ ತುಷಾರ್ ಕೂಡ ಒಬ್ಬ ಒಬ್ಬ ನಿರ್ದೇಶಕರಾಗಿದ್ದರು. ತುಷಾರ್ ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ನಮ್ಮನ್ನು ಅಗಲಿದ ತುಷಾರ್ ರಂಗನಾಥ್ ಗೆ ಒನ್ ಇಂಡಿಯಾ ಕನ್ನಡ ಶ್ರದ್ಧಾಂಜಲಿ ಅರ್ಪಿಸುತ್ತದೆ. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಜಯ್ ತುಷಾರ್ ರಂಗನಾಥ್ ಕಂಠೀರವ ಗುಲಾಮ ಪ್ರಜ್ವಲ್ ದೇವರಾಜ್ ಕನ್ನಡ ಸಿನಿಮಾ kanteerava vijay tushar ranganath movie gulama prajwal devaraj
English summary
Kannada Film Director Tushar Ranganth died by massive heart attack. He was 38.
Story first published: Wednesday, December 21, 2011, 9:43 [IST]
Other articles published on Dec 21, 2011