For Quick Alerts
For Daily Alerts
Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ವಿಟ್ಟರ್ನಲ್ಲಿ ಪಟಾಕಿ ಸಿಡಿಸಿದ ಗೋಲ್ಡನ್ ಗರ್ಲ್ ರಮ್ಯಾ
News
oi-Rajendra
By Rajendra
|
ಅಂತೂ ಇಂತೂ ಚಿಕ್ಕಮಗಳೂರು ಉಡುಪಿ ಲೋಕಸಭೆ ಉಪಚುನಾವಣೆಯಲ್ಲಿ ಗೋಲ್ಡನ್ ಗರ್ಲ್ ರಮ್ಯಾ ಪೂಜೆ ಫಲಿಸಿದೆ. ಮನೆಮನೆಗೂ ಹೋಗಿ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗಡೆ ಪರ ಪ್ರಚಾರ ಮಾಡಿದ್ದು ಫಲ ನೀಡಿದೆ. ಈ ಬಗ್ಗೆ ರಮ್ಯಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ರಮ್ಯಾ ಅವರ ಮಾತುಗಳಲ್ಲಿ ಜಯಪ್ರಕಾಶ್ ಅವರ ಗೆಲುವಿಗೆ ಪರೋಕ್ಷವಾಗಿ ತಾವೇ ಕಾರಣ ಎಂಬುದು ವ್ಯಕ್ತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ವಿ. ಸುನಿಲ್ ಕುಮಾರ್ ಅವರನ್ನು ಸುಮಾರು 45,724 ಸಾವಿರ ಮತಗಳಿಂದ ಸೋಲಿಸಿರುವುದು ಗೊತ್ತೇ ಇದೆ.
ರಮ್ಯಾ ಅಭಿಮಾನಿಗಳಿಂದಲೂ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ರಾಜ್ಯ ರಾಜಕಾರಣದಲ್ಲಿ ರಮ್ಯಾ ಅವರ ಮ್ಯಾಜಿಕ್ ಮತ್ತೊಮ್ಮೆ ಕ್ಲಿಕ್ ಆಗಿರುವುದು ಮುಂದಿನ ಅವರ ರಾಜಕೀಯ ಹಾದಿಗೆ ರತ್ನಗಂಬಳಿ ಹಾಸಿದೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ರಮ್ಯಾ ಕಾಂಗ್ರೆಸ್ ಚುನಾವಣೆ ramya congress election ಉಡುಪಿ ಚಿಕ್ಕಮಗಳೂರು udupi chikmagalur
English summary
Kannada actress Ramya celebrates Congress has won the Udupi-Chikmagalur Lok Sabha seat in Karnataka in the bypoll. Congress party candidate K. Jayaprakash Hegde emerging victorious in the bypoll by a margin of 45,724 votes.
Story first published: Tuesday, March 27, 2012, 12:33 [IST]
Other articles published on Mar 27, 2012