Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾವಣನಿಗೆ ಧೈರ್ಯ ತುಂಬಿದ ನಾಯಕಿ
ಕಾಲೇಜಿನಲ್ಲಿ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿರುತ್ತದೆ. ಗೆದ್ದ ವಿದ್ಯಾರ್ಥಿಗೆ ಐವತ್ತು ಸಾವಿರ ನಗದು ಬಹುಮಾನದೊಂದಿಗೆ ವಿದೇಶ ಪ್ರಯಾಣ ಹಾಗೂ ಅಲ್ಲೇ ಉದ್ಯೋಗ ಕೊಡಿಸುವುದಾಗಿ ತಿಳಿಸಿದ ಪ್ರಾಂಶುಪಾಲರು ಯೋಗೀಶ್ಗೆ ಸಂಕಿರಣದಲ್ಲಿ ಭಾಗವಹಿಸಲು ಆಹ್ವಾನಿಸುತ್ತಾರೆ. ಆದರೆ ಸಂಕೋಚದ ಹುಡುಗ ಯೋಗೀಶ್ ನನ್ನಿಂದಾಗಲ್ಲ ಎನ್ನುತ್ತಾನೆ. ವಿಷಯ ತಿಳಿದ ನಾಯಕಿ ಸಂಚಿತಾ ಯೋಗೀಶ್ಗೆ ಧೈರ್ಯ ತುಂಬಿ ವಿಚಾರ ಸಂಕೀರಣಕ್ಕೆ ಕಳುಹಿಸಿದ್ದಾಗ ಆತ ವಿಜಯಶಾಲಿಯಾಗುವ ಸನ್ನಿವೇಶವನ್ನು ರಾಜಾಜಿನಗರದ ರಾಜಕುಮಾರ್ ಕಲಾಕ್ಷೇತ್ರದಲ್ಲಿ ನಿರ್ದೇಶಕ ಯೋಗೀಶ್ಹುಣಸೂರು ಚಿತ್ರೀಕರಿಸಿಕೊಂಡರು.
ನಾಯಕ ಯೋಗೀಶ್, ಸಂಚಿತಾಪಡುಕೋಣೆ, ದ್ವಾರಕೀಶ್ ಸೇರಿದಂತೆ ಅನೇಕ ಸಹಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಇದರೊಂದಿಗೆ 'ರಾವಣ' ಚಿತ್ರದ 20 ದಿನಗಳ ಚಿತ್ರೀಕರಣ ಪೂರ್ಣವಾಗಿದ್ದು ಮುಂದಿನ ಹಂತದ ಚಿತ್ರೀಕರಣ ಮಾರ್ಚ್ ತಿಂಗಳಲ್ಲಿ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಕೆಂಗೇರಿ
ಗಾಂಧಿ
ಆಶ್ರಮಕ್ಕೆ
ರಾವಣನ
ಭೇಟಿ
ರಾವಣನಿಗೆ
ಜೊತೆಯಾದ
ಪಡುಕೋಣೆ
ಬೆಡಗಿ