For Quick Alerts
For Daily Alerts
Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ರಾಕ್ಷಸ’ ಲೀಲೆ ಶುರುವಾಯಿತಣ್ಣ !
News
oi-Staff
By Super
|
ರಕ್ತ ಕಣ್ಣೀರು ಚಿತ್ರದ ಮೂಲಕ ಯಶಸ್ಸು ಕಂಡ ಕೋಕಿಲ ಸಾಧು 'ರಾಕ್ಷಸ" ಚಿತ್ರದ ನಿರ್ದೇಶಕ. ಚಿತ್ರಕಥೆ ಹಾಗೂ ಸಂಗೀತ ಕೂಡ ಕೋಕಿಲ ಅವರದೇ. ಕಥೆ, ಸಂಭಾಷಣೆ-ರಂಗನಾಥ್, ಕೃಷ್ಣಕುಮಾರ್ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹಸ ಚಿತ್ರಕ್ಕಿದೆ.
ಶಿವರಾಜ್ಕುಮಾರ್ ಜೊತೆ ರಂಗಾಯಣ ರಘು, ಸುರೇಶ್ ಹುಬ್ಳೀಕರ್, ಅವಿನಾಶ್, ಜಿ.ಕೆ.ಗೋವಿಂದರಾವ್, ದತ್ತಣ್ಣ ಮುಂತಾದವರು ತಾರಾಗಣದಲ್ಲಿದ್ದಾರೆ. ನಾಯಕಿ ಇನ್ನೂ ಪಕ್ಕಾ ಆಗಿಲ್ಲ . ಯಾವುದೇ ಕ್ಷಣದಲ್ಲಿ ನಾಯಕಿಯ ಆಯ್ಕೆ ನಡೆಯಬಹುದು ಎಂಬುದು ರಾಮು ಸ್ಪಷ್ಟೀಕರಣ.
ಅಂದಹಾಗೆ, ಶಿವರಾಜ್ ಅಭಿನಯದ ಬಹು ನಿರೀಕ್ಷೆಯ ಚಿತ್ರ 'ಸಾರ್ವಭೌಮ" ತೆರೆಕಾಣಲು ಅಂತಿಮ ಹಂತದ ಸಿದ್ಧತೆ ನಡೆಸಿದ್ದು , ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಮಹೇಶ್ ಸುಖಧರೆ 'ಸಾರ್ವಭೌಮ"ದ ನಿರ್ದೇಶಕರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Shivrajkumar and Ramu's new venture 'Rakshasa' Kannada film shooting begins