For Quick Alerts
For Daily Alerts
Don't Miss!
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- News ಮತದಾನದ ದಿನ ಬೆಳಗ್ಗೆ ಸಿಗಲ್ಲ ಬಾಡಿಗೆ ವಾಹನಗಳು!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೆಚ್ಚಿನ ಚಿತ್ರಮಂದಿರಗಳಲ್ಲಿ ಅಂತರಾತ್ಮ
News
oi-Rajendra Chintamani
By Rajendra
|
'ಅಂತರಾತ್ಮ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶಂಕರ್ ನಿರ್ದೇಶನದ 'ಅಂತರಾತ್ಮ' ವಿನೂತನ ಪ್ರೇಮಕಥೆಯಿಂದ ಕೂಡಿರುವ ಹಾಗೂ ಕುತೂಹಲಕಾರಿ ಸನ್ನಿವೇಶಗಳನ್ನೊಳಗೊಂಡ ಚಿತ್ರ. ಫ್ರೆಂಡ್ಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದೆ.
ರಾಷ್ಟ್ರಪ್ರಶಸ್ತಿ ವಿಜೇತ ಕಲಾವಿದೆ ಉಮಾಶ್ರೀ ಈ ಚಿತ್ರದಲ್ಲಿ ಮಂತ್ರವಾದಿಯ ಪಾತ್ರ ನಿರ್ವಹಣೆ ಮಾಡಿದ್ದು, ಅವರ ಪಾತ್ರ ನೋಡುಗರ ಮನಸೂರೆಗೊಳ್ಳಲಿದೆ ಎನ್ನುತ್ತಾರೆ ನಿರ್ದೇಶಕರು. ಸುಂದರನಾಥ್ ಸುವರ್ಣ ಛಾಯಾಗ್ರಹಣ, ಗಿರಿಧರ ದಿವಾನ್ ಸಂಗೀತ, ವಿ.ಮನೋಹರ್, ಚೇತನ್, ಆರ್ಯ ಗೀತರಚನೆ, ಶ್ರೀ ಸಂಕಲನ, ಮಂಜುನಾಥ್ ಸಂಭಾಷಣೆ, ಹೊಸ್ಮನೆ ಮೂರ್ತಿ ಕಲೆ ಚಿತ್ರಕ್ಕಿದೆ.
ಚಿನ್ನಿಪ್ರಕಾಶ್ ನೃತ್ಯ, ರಾಮಣ್ಣನವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಮಿಥುನ್ ತೇಜಸ್ವಿ, ವಿಶಾಖ ಸಿಂಗ್(ಬಾಂಬೆ), ರೋಹನ್ ಗೌಡ, ಸುಮನ್ ರಂಗನಾಥ್, ಉಮಾಶ್ರೀ, ಹರೀಶ್ ರಾಯ್, ಮೈಕಲ್ ಮಧು, ರೇಖಾದಾಸ್ ಮುಂತಾದವರಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಅಂತರಾತ್ಮ ಮಿಥುನ್ ತೇಜಸ್ವಿ ವಿಶಾಖ ಸಿಂಗ್ ರಂಗಾಯಣ ರಘು ಉಮಾಶ್ರೀ ಸುಮನ್ ರಂಗನಾಥ್ ಹರೀಶ್ ರಾಜ್ antharathma mithun tejaswi visha singh rangayana raghu umasri suman ranganath harish rai
Thursday, April 22, 2010, 14:22 Story first published: Thursday, April 22, 2010, 14:22 [IST]
Other articles published on Apr 22, 2010