Don't Miss!
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- News Mysuru: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್, ಕಾರಣ ಇಲ್ಲಿದೆ
- Finance April 23 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭರ್ಜರಿ ಸಾಹಸದತ್ತ ಮುನ್ನುಗ್ಗಿದ'ರಾಧ'
ವಿಜಯ ರಾಘವೇಂದ್ರ ನಾಯಕ ನಟನಾಗಿ ಅಭಿನಯಿಸಿರುವ 'ರಾಧ' ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಐದು ಹಾಡುಗಳ ಹಾಗೂ ಒಂದು ಭರ್ಜರಿ ಸಾಹಸ ಸನ್ನಿವೇಶದ ಚಿತ್ರೀಕರಣ ಬಾಕಿಯಿದೆ.ಈ ಚಿತ್ರವನ್ನು ಜಿ ಎಲ್ ಕೆ ಫಿಲಂಸ್ ಲಾಂಛನದಲ್ಲಿ ರವಿಕಮಲ್ ಹಾಗೂ ಶ್ರೀಧರ್ ನಿರ್ಮಿಸುತ್ತಿದ್ದಾರೆ.
ಚಿತ್ರದ ಪ್ರಮುಖ ಆಕರ್ಷಣೆಗಳಲ್ಲೊಂದಾಗಿರುವ ಈ ಸಾಹಸ ಸನ್ನಿವೇಶದ ಚಿತ್ರೀಕರಣಕ್ಕಾಗಿ ಬೆಂಗಳೂರಿನಲ್ಲಿ ವಿಶೇಷ ಸೆಟ್ ನಿರ್ಮಾಣವಾಗುತ್ತಿದೆ. ಹಾಡುಗಳ ಚಿತ್ರೀಕರಣಕ್ಕೆ ಈ ತಿಂಗಳ ಅಂತ್ಯದಲ್ಲಿ ಚಾಲನೆ ದೊರಕಲಿದ್ದು, ಶ್ರೀಕಂಠೀರವ ಸ್ಟುಡಿಯೋ, ನಗರದ ರಸ್ತೆಗಳು ಹಾಗೂ ನಂದಿಗ್ರಾಮದಲ್ಲಿ ಚಿತ್ರೀಕರಣಗೊಳ್ಳಲಿದೆ ಎಂದು ನಿರ್ದೇಶಕ ಹರಿಕಿರಣ್ ತಿಳಿಸಿದ್ದಾರೆ.
ರವಿಅಲಾರ ಸಂಗೀತವಿರುವ ಈ ಚಿತ್ರಕ್ಕೆ ಸತ್ಯಬಾಬು ಅವರ ಛಾಯಾಗ್ರಹಣವಿದೆ, ಬಾಬು ಸಂಕಲನ, ಮುರಳಿ ಸಂಭಾಷಣೆ ಹಾಗೂ ಡಿಫ಼ರೆಂಟ್ಡ್ಯಾನಿ ಸಾಹಸವಿರುವ ಚಿತ್ರದ ತಾರಾಬಳಗದಲ್ಲಿ ವಿಜಯರಾಘವೇಂದ್ರ, ಶೇಖರ್, ಮಧುವಿಕಾ, ವಿಜಯರಂಗರಾಜು, ನಟರಾಜ್, ಎಂ.ಎಸ್.ನಾರಾಯಣ್, ಜಯಪ್ರಕಾಶ್ರೆಡ್ಡಿ, ಭವ್ಯ, ಸವಿತಾಕೃಷ್ಣಮೂರ್ತಿ ನಕುಲ್ಬಾಲಚಂದರ್, ಸುನೀಲ್ ಬೀರೂರ್ ಮುಂತಾದವರಿದ್ದಾರೆ.