For Quick Alerts
For Daily Alerts
Don't Miss!
- News Mysore Candidate : ಮೈಸೂರಿನಲ್ಲಿ ಬಿಜೆಪಿಯಿಂದ ರಾಜವಂಶಸ್ಥ: ಕಾಂಗ್ರೆಸ್ ಲೆಕ್ಕಾಚಾರವೇನು?
- Finance ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್: 73 ಕಿಮೀ ಯೋಜನೆಗೆ ಬಿಡ್ ಮಾಡಿದ್ದು ಕೇವಲ ಒಂದು ಕಂಪನಿ!
- Technology iPhone: ಐಫೋನ್ 16 ನಲ್ಲಿ ಆಪಲ್ನಿಂದ ನಿರೀಕ್ಷಿಸಬಹುದಾದ ದೊಡ್ಡ ನವೀಕರಣಗಳಿವು!ಇಷ್ಟ ಆಗದೇ ಇರದು
- Sports IPL 2024: RCB ಫ್ಯಾನ್ಸ್ ಕಂಡರೆ ಹೆಚ್ಚು ಹೆದರುತ್ತೇನೆ; ಅವೇಶ್ ಖಾನ್
- Automobiles Mahindra Bolero: ಅಪಘಾತವಾದ ಕಾರಿಗೆ ಅದ್ದೂರಿ ಮಾಡಿಫಿಕೇಷನ್: ವಿಡಿಯೋಗೆ ವಾವ್ ಎನ್ನಲೇಬೇಕು!
- Lifestyle ನಿಮಗೆ ಬೀಳುವ ಕನಸುಗಳ ಹಿಂದಿರುವ ಅರ್ಥ, ಉದ್ದೇಶವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ನೂ ಎರಡು ವಾರ ನಟ ದರ್ಶನ್ಗೆ ಜೈಲೇ ಗತಿ
News
oi-Rajendra
By Rajendra
|
ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹಾಗೂ ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ಸಾರಾಸಗಟಾಗಿ ತಳ್ಳಿಹಾಕಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ನ ತೀರ್ಪು ತೀವ್ರ ಕುತೂಹಲ ಕೆರಳಿಸಿತ್ತು. ದರ್ಶನ್ ಇನ್ನೂ ಎರಡು ವಾರ ಪರಪ್ಪನ ಅಗ್ರಹಾರದ ಜೈಲಿನಲ್ಲೇ ಉಳಿಯಬೇಕಾಗುತ್ತದೆ.
ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ತಮಗೆ ಎರಡು ವಾರಗಳ ಕಾಲಾವಕಾಶ ನೀಡಬೇಕು ಎಂದು ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿರುವ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಗಡುವನ್ನು ನೀಡಿದೆ.
ಸಾಂದರ್ಭಿಕ ಸಾಕ್ಷ್ಯಾಧಾರಗಳೆಲ್ಲವೂ ನಟ ದರ್ಶನ್ ವಿರುದ್ಧವೇ ಇರುವ ಹಿನ್ನೆಲೆಯಲ್ಲಿ ದರ್ಶನ್ಗೆ ಜಾಮೀನು ಸಿಗುವ ಸಾಧ್ಯತೆಗಳು ಬಹಳಷ್ಟು ಕಡಿಮೆ ಇವೆ ಎಂಬ ಅನುಮಾನವನ್ನು ಕಾನೂನು ತಜ್ಞರು ವ್ಯಕ್ತಪಡಿಸಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ಜಾಮೀನು ಹೈಕೋರ್ಟ್ ನಿಖಿತಾ ಅಪರಾಧ ಬೆಂಗಳೂರು high court ಚಾಲೆಂಜಿಂಗ್ ಸ್ಟಾರ್ darshan nikhita crime challenging star bangalore
English summary
The hearing on the bail petition of Kannada actor Darshan put off the Karnataka High court and postponed the hearing to two weeks. Earlier the City Civil and Sessions Court rejected the bail petition of the actor.
Story first published: Thursday, September 22, 2011, 12:45 [IST]
Other articles published on Sep 22, 2011