For Quick Alerts
For Daily Alerts
Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಳ್ಳಾರಿಯಲ್ಲಿ ಹವಾ ಎಬ್ಬಿಸಿದ ಸುದೀಪ್ 'ವಿಷ್ಣುವರ್ಧನ'
News
oi-Rajendra
By Rajendra
|
ಬಳ್ಳಾರಿಯಲ್ಲಿ ಸಾಮಾನ್ಯವಾಗಿ ಕನ್ನಡ ಚಿತ್ರಗಳು ಹವಾ ಎಬ್ಬಿಸಿದ ಉದಾಹರಣೆಗಳು ಕಡಿಮೆಯೆಂದೇ ಹೇಳಬೇಕು. ಅಲ್ಲಿ ಏನಿದ್ದರೂ ತೆಲುಗು ಚಿತ್ರಗಳದ್ದೇ ಮೇಲುಗೈ. ಅಂತಹ ಕಡೆ ಸುದೀಪ್ ಅಭಿನಯದ 'ವಿಷ್ಣುವರ್ಧನ' ಚಿತ್ರ ಹೊಸ ಹವಾ ಎಬ್ಬಿಸಿದೆ.
ರಾಜ್ಯದಾದ್ಯಂತ ತೆರೆಕಂಡಿರುವ 'ವಿಷ್ಣುವರ್ಧನ' ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸಪೇಟೆಗೆ ಸುದೀಪ್ ಭೇಟಿ ನೀಡಿದ್ದರು. 'ವಿಷ್ಣುವರ್ಧನ' ಸಕ್ಸಸ್ ಯಾತ್ರೆಯಲ್ಲಿ ಪಾಲ್ಗೊಂಡು ಅಭಿಮಾನಿಗಳ ಕಡೆಗೆ ಕೈಬೀಸುತ್ತಾ ಹೊಸಪೇಟೆ ಜನತೆಯ ಸಂತಸಕ್ಕೆ ಕಾರಣರಾದರು.
ತೆರೆದ ವಾಹನದಲ್ಲಿ ಬಂದ ಸುದೀಪ್ ಅವರನ್ನು ನೋಡಲು ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಮುಗಿಬಿದ್ದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ತಮ್ಮ ಚಿತ್ರ ಎಲ್ಲ ವರ್ಗದ ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ ಎಂದು ಸುದೀಪ್ ಈ ಸಂದರ್ಭದಲ್ಲಿ ತಿಳಿಸಿದರು. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Sudeep lead latest film Vishnuvardhana successfully showing in all over Karnataka. Recently Vishnuvardhana film unit conducted road show in Bellary and Hospet receives good response from audience.
Story first published: Thursday, December 22, 2011, 17:11 [IST]
Other articles published on Dec 22, 2011