Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗೇಂದ್ರ ಅರಸ್ ಅವರ ಯಾರೇ ನೀ ದೇವತೆ
ಶ್ರೀಮಾತಾ ಅನ್ನಪೂರ್ಣೇಶ್ವರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಚಂದ್ರಕಲಾಬೆಟ್ಟಸ್ವಾಮಿ ಅವರು ನಿರ್ಮಿಸುತ್ತಿರುವ 'ಯಾರೇ ನೀ ದೇವತೆ' ಚಿತ್ರಕ್ಕೆ ನಗರದ ಅರುಣ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಮುಕ್ತಾಯವಾಗಿದೆ.
ಖ್ಯಾತ
ಸಂಕಲನಕಾರ
ಎಸ್.ಕೆ.ನಾಗೇಂದ್ರ
ಅರಸ್
ಈ
ಚಿತ್ರದ
ನಿರ್ದೇಶಕರು.
ಇವರೇ
ಚಿತ್ರಕ್ಕೆ
ಕಥೆ,
ಚಿತ್ರಕಥೆ
ಬರೆದಿದ್ದು,
ಸಂಕಲನ
ಕಾರ್ಯದ
ನಿರ್ವಹಣೆಯೊಂದಿಗೆ
ನಿರ್ದೇಶನವನ್ನು
ಮಾಡುತ್ತಿದ್ದಾರೆ.
ಬೆಂಗಳೂರು,
ರಾಮನಗರ,
ಕಾಸರಗೋಡು
ಮುಂತಾದಕಡೆ
ಚಿತ್ರಕ್ಕೆ
35ದಿನಗಳ
ಚಿತ್ರೀಕರಣ
ಮುಕ್ತಾಯವಾಗಿದೆ.
ವೆಂಕಟ್
ನಾರಾಯಣ್
ಅವರ
ಸಂಗೀತ
ನಿರ್ದೇಶನದಲ್ಲಿ
ಐದು
ಹಾಡುಗಳು
ಉತ್ತಮವಾಗಿ
ಮೂಡಿಬಂದಿದೆ
ಎಂದು
ನಿರ್ಮಾಪಕರು
ತಿಳಿಸಿದ್ದಾರೆ.
ಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. 'ಯಾರೇ ನೀ ದೇವತೆ' ಚಿತ್ರದ ನಾಯಕಿಯಾಗಿ ಸಂಗೀತಾ ನಟಿಸಿದ್ದಾರೆ. ಎಸ್.ಕೆ.ನಾಗೇಂದ್ರ ಅರಸ್, ಗಿರಿದಿನೇಶ್, ಧರ್ಮ, ಮೋಹನ್ ಜುನೇಜಾ, ಮಳವಳ್ಳಿ ಸಾಯಿಕೃಷ್ಣ ಮುಂತಾದ ಕಲಾವಿದರ ತಾರಾಬಳಗ ಈ ಚಿತ್ರಕ್ಕಿದೆ.
ಚಂದ್ರು ಬೆಳವಂಗಲ ಅವರ ಛಾಯಾಗ್ರಹಣವಿರುವ ಚಿತ್ರಕ್ಕೆ ವೆಂಕಟ್-ನಾರಾಯಣ್ ಅವರ ಸಂಗೀತವಿದೆ. ಕೌರವ ವೆಂಕಟೇಶ್ ಸಾಹಸ, ಹರೀಶ್ ಶೃಂಗ-ಗಿರೀಶ್ ಸಂಭಾಷಣೆ, ತಂಗಾಳಿ ನಾಗರಾಜ್, ಸಂತೋಷ್ ಗೀತರಚನೆ ಹಾಗೂ ರಾಜು ಅವರ ನಿರ್ಮಾಣ ನಿರ್ವಹಣೆ 'ಯಾರೇ ನೀ ದೇವತೆ'ಗಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)