ಶ್ರುತಿ, ಮುರಳಿಗೆ ರಾಜ್ಯ ಪ್ರಶಸ್ತಿಯ ಗರಿ, ಎಂ.ಪಿ.ಶಂಕರ್ಗೆ ಡಾ.ರಾಜ್ ಪ್ರಶಸ್ತಿ
ಬೆಂಗಳೂರು : ರಾಜ್ಯ ಸರ್ಕಾರದ 2004-05ನೇ ಸಾಲಿನ ಡಾ.ರಾಜ್ಕುಮಾರ್ ಪ್ರಶಸ್ತಿಗೆ ನಟ ಮತ್ತು ನಿರ್ಮಾಪಕ ಎಂ.ಪಿ.ಶಂಕರ್, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎ.ಟಿ.ರಘು ಆಯ್ಕೆಗೊಂಡಿದ್ದಾರೆ. ಈ ಎರಡೂ ಪ್ರಶಸ್ತಿಗಳು ತಲಾ ಒಂದು ಲಕ್ಷರೂ.ಗಳ ನಗದು ಮತ್ತು ಚಿನ್ನದ ಪದಕವನ್ನು ಒಳಗೊಂಡಿವೆ.
ಪ್ರಸಕ್ತ ಸಾಲಿನ ಚಲನಚಿತ್ರ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಅತ್ಯುತ್ತಮ ನಟ ಮತ್ತು ಅತ್ಯುತ್ತಮ ನಟಿ ಪ್ರಶಸ್ತಿಗೆ ಮುರಳಿ ಮತ್ತು ಶ್ರುತಿ ಆಯ್ಕೆಗೊಂಡಿದ್ದಾರೆ.
ಪ್ರಶಸ್ತಿ ವಿಜೇತರು ಮತ್ತು ಚಿತ್ರಗಳ ಪೂರ್ಣ ಪಾಠ :
(ಇನ್ಫೋ ವಾರ್ತೆ)
Post your views
ಮುಖಪುಟ / ಸ್ಯಾಂಡಲ್ವುಡ್


Click it and Unblock the Notifications