For Daily Alerts
Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡೈರೆಕ್ಟರ್ ಗುರು ಪ್ರಸಾದ್ 'ಸ್ಪೆಷಲ್' ಮುಹೂರ್ತ ಫಿಕ್ಸ್
News
oi-Rajendra Chintamani
By Rajendra
|
'ಮಠ' ಖ್ಯಾತಿಯ ಗುರುಪ್ರಸಾದ್ ಅಜ್ಞಾತವಾಸದಿಂದ ಎದ್ದು ಬಂದಿದ್ದಾರೆ. ಇದೀಗ ಅವರ ಕೈಯಲ್ಲಿ 'ಡೈರೆಕ್ಟರ್ಸ್ ಸ್ಪೆಷಲ್' ಇದೆ. 'ಎದ್ದೇಳು ಮಂಜುನಾಥ' ಚಿತ್ರಕ್ಕೆ ಐಡಿಯಾ ಫಿಲಂಫೇರ್ ಪ್ರಶಸ್ತಿ ವರಿಸಿದ್ದು ಅವರ ಹುಮ್ಮಸ್ಸನ್ನು ಇಮ್ಮಡಿಸಿದೆ.
ಈಗ ನೇರವಾಗಿ ವಿಷಯಕ್ಕೆ ಬರೋಣ, ಗುರು ನಿರ್ದೇಶಿಸಲಿರುವ ಮಹತ್ವಾಕಾಂಕ್ಷಿ ಚಿತ್ರ 'ಡೈರೆಕ್ಟರ್ಸ್ ಸ್ಪೆಷಲ್" ಆಗಸ್ಟ್ 27ಕ್ಕೆ ಸೆಟ್ಟೇರಲಿದೆ. ಈ ಚಿತ್ರವನ್ನು ಎಂ ಗೋವಿಂದು ನಿರ್ಮಿಸುತ್ತಿದ್ದಾರೆ. ಈ ಹಿಂದೆ ಇವರು ವಿಷ್ಣುವರ್ಧನ್ ಅವರ 'ವಿಷ್ಣುಸೇನೆ' ಚಿತ್ರವನ್ನು ನಿರ್ಮಿಸಿದ್ದರು.
ಈ ಚಿತ್ರಕ್ಕೆ ಕೋಮಲ್ ನಾಯಕ ನಟ ಎಂದು ಈ ಹಿಂದೆ ಗುರು ಪ್ರಸಾದ್ ತಿಳಿಸಿದ್ದ್ದರು. ಆದರೆ ಕಾರಣಾಂತರಗಳಿಂದ ಕೋಮಲ್ ಚಿತ್ರದಿಂದ ಹೊರ ಬಂದದ್ದು ಹಳೆಯ ಸಂಗತಿ. ಚಿತ್ರಕಥೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿರುವ ಗುರು ಈ ಬಾರಿ ಹೊಸ ಪ್ರತಿಭೆಗಳೊಂದಿಗೆ ಕಣಕ್ಕಿಳಿಯುತ್ತಿದ್ದಾರೆ. ಶೀಘ್ರದಲ್ಲೆ ಎಲ್ಲ ವಿವರಗಳನ್ನು ತಿಳಿಸುವುದಾಗಿ ಗುರು ಪ್ರಸಾದ್ ಹೇಳಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಮಠ ಡೈರೆಕ್ಟರ್ಸ್ ಸ್ಪೆಷಲ್ ಗೋವಿಂದು directors special guruprasad matha eddelu manjunatha producer govindu ಗುರುಪ್ರಸಾದ್
Monday, August 23, 2010, 11:29 Story first published: Monday, August 23, 2010, 11:29 [IST]
Other articles published on Aug 23, 2010