For Quick Alerts
For Daily Alerts
Don't Miss!
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- News ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಖುಷ್ಬೂಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
News
oi-Rajendra
By Rajendra
|
ಆಡಳಿತಪಕ್ಷ ಡಿಎಂಕೆ ಪರ ಖುಷ್ಬೂ ಪ್ರಚಾರ ಮಾಡಿದ್ದರು. ಆಂಡಿಪಟ್ಟಿಯಲ್ಲಿ ಪೊಲೀಸರ ಹಾಗೂ ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು ಎಂಬ ಆರೋಪ ನಟಿ ಖುಷ್ಬೂ ಮೇಲಿದೆ.
ತಾವು ಜನಪ್ರಿಯ ರಾಜಕೀಯ ಪಕ್ಷವೊಂದನ್ನು ಪ್ರತಿನಿಧಿಸುತ್ತಿದ್ದೇವೆ. ಹಾಗಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದೆವು. ತಮ್ಮ ವಿರುದ್ಧ ದಾಖಲಿಸಿರುವ ಕೇಸ್ ಸತ್ಯಕ್ಕೆ ದೂರವಾದದ್ದು ಎಂದು ಜಾಮೀನು ಕೋರಿ ಖುಷ್ಬು ಅರ್ಜಿ ಸಲ್ಲಿಸಿದ್ದರು. ಆದರೆ ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಅರ್ಜಿಯನ್ನು ಸಾರಾಸಗಟಾಗಿ ತಳ್ಳಿಹಾಕಿದೆ.
ಸಮಾಧಾನದ ಸಂಗತಿ ಎಂದರೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಮತ್ತೊಂದು ಕೇಸ್ನಲ್ಲಿ ಖುಷ್ಬೂಗೆ ಜಾಮೀನು ಸಿಕ್ಕಿರುವುದು. ತಮಿಳುನಾಡಿನ ಥೇನಿ ಜಿಲ್ಲೆಯ ಪಾನ್ಚೆಟ್ಟಿಪಟ್ಟಿಯಲ್ಲಿ ಖುಷ್ಬೂ ವಿರುದ್ಧ ಕೇಸು ದಾಖಾಲಾಗಿತ್ತು. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
The Madurai Bench of the Madras High court dismissed Khusbhoo's petition seeking anticipatory bail in connection with a case related to election campaign, which was registered in Andipatti.
Story first published: Friday, September 23, 2011, 12:28 [IST]
Other articles published on Sep 23, 2011