For Quick Alerts
For Daily Alerts
Don't Miss!
- Automobiles ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- News Kolar Lok Sabha elections: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 'ಸ್ಥಳೀಯ' V/s 'ಹೊರಗಿನವ' ಫೈಟ್!
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾವೇರಿದ ಜಟಾಪಟಿ; ಅಂಬರೀಷ್ ಸಂಧಾನಕ್ಕೆ ಸಜ್ಜು
News
oi-Sriram
By Sriram
|
ಇಂದೂ ಸಂಧಾನ ವಿಫಲವಾದರೆ ಅಥವಾ ತಮ್ಮ ಪರವಾಗಿ ತೀರ್ಪು ಬಾರದಿದ್ದರೆ ತಾವು ಫಿಲಂ ಚೇಂಬರ್ ಮುಂದೆ ಧರಣಿ ಕುಳುತುಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಾರೆ ಕೆ ಮಂಜು. ಅವರ ಬೆದರಿಕೆಯ ಪರಿಣಾಮವೋ ಏನೋ, ಸಂಧಾನ ಸಭೆ ಈಗ ಮುಂದೂಡಲ್ಪಟ್ಟಿದೆ. ನಾಳೆ 4 ಗಂಟೆಗೆ ಹಿರಿಯ ನಟ ಅಂಬರೀಷ್ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಗುವುದೆಂಬ ಮಾಹಿತಿ ಬಂದಿದೆ.
ಈ ಮಧ್ಯೆ ಟಿವಿ ವಾಹಿನಿಯೊಂದರಲ್ಲಿ ತಮ್ಮ ಕುರಿತು ಕೆ ಮಂಜು 'ಚೇಲಾ' ಎಂದಿದ್ದಾರೆಂದೂ, ಅದಕ್ಕೆ ಮನನೊಂದು ತಾವು ರಾಜೀನಾಮೆ ನೀಡಿದ್ದಾಗಿಯೂ ಫಿಲಂ ಚೇಂಬರ್ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸೂರಪ್ಪ ಬಾಬು ಹೇಳಿದ್ದಾರೆ. ಆದರೆ ಅದಕ್ಕೆ ತಾವು ಹೊಣೆಗಾರರಲ್ಲ ಎಂದು ಮಂಜು ತಿರುಗೇಟು ನೀಡಿದ್ದಾರೆ. ಒಟ್ಟಿನಲ್ಲಿ ಮುಂದೇನಾಗುತ್ತೋ ಎನ್ನುವ ಕುತೂಹಲ ಎಲ್ಲರಲ್ಲಿದೆ. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Ambarish Leadership Reconciliation Meeting is to Solve producers K Manju and Munirthna Controversy, Tomorrow on 24th April 2012.
Story first published: Monday, April 23, 2012, 15:21 [IST]
Other articles published on Apr 23, 2012