For Quick Alerts
For Daily Alerts
Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿ ಹರಿಕೃಷ್ಣ ನಿರ್ಮಾಣದಲ್ಲಿ ಅಜಯ್ ರಾವ್ ಹೀರೋ
News
oi-Rajendra
By Rajendra
|
ಎಸ್ ವಿ ಬಾಬು ಅವರ 'ಸಂಗಮ' ಚಿತ್ರವನ್ನು ನಿರ್ದೇಶಿಸಿದ್ದ ರವಿವರ್ಮ ಆಕ್ಷನ್ ಕಟ್ನಲ್ಲಿ ಹರಿಕೃಷ್ಣ ಅವರ ಚಿತ್ರ ಮೂಡಿಬರಲಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಚಿತ್ರವನ್ನು ಎಸ್ ವಿ ಬಾಬು ಅವರೇ ನಿರ್ಮಿಸಬೇಕಾಗಿತ್ತು. ಆದರೆ ಬಾಬು ನಿರ್ಮಾಣದ ತೆಲುಗು ಚಿತ್ರ 'ಕೆರಟಂ' ಮಕಾಡೆ ಮಲಗಿದ ಕಾರಣ ಅವರು ಚಿತ್ರವನ್ನು ಕೈಬಿಟ್ಟಿದ್ದರು.
ಈಗ ಅದೇ ಚಿತ್ರವನ್ನು ವಿ ಹರಿಕೃಷ್ಣ ನಿರ್ಮಿಸಲು ಮುಂದಾಗಿದ್ದಾರೆ. ಶೀಘ್ರದಲ್ಲೆ ಈ ಚಿತ್ರ ಸೆಟ್ಟೇರಲಿದೆ. ಚಿತ್ರಕ್ಕೆ ರಮ್ಯಾ ನಂಬೀಸನ್ ನಾಯಕಿಯಾಗುವ ಸಾಧ್ಯತೆಗಳಿವೆ. ಉಳಿದ ಪಾತ್ರವರ್ಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಸದ್ಯಕ್ಕೆ ಸಂಗೀತ ಸಂಯೋಜನೆಯಲ್ಲಿ ಹರಿಕೃಷ್ಣ ಬ್ಯುಸಿಯಾಗಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Music director V Harikrishna turned into a full fledged producer. The film is all set to be launched shortly. Ajay Rao has been selected as hero and Ravi Varma as a director.
Story first published: Wednesday, November 23, 2011, 22:45 [IST]
Other articles published on Nov 23, 2011