For Quick Alerts
For Daily Alerts
Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದಾಶಿವ ಬ್ರಹ್ಮಾವರರಿಗೆ ವರದರಾಜು ಪ್ರಶಸ್ತಿ
News
oi-Rajendra Chintamani
By Rajendra
|
ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ರವೀಂದ್ರ ಕಲಾಕ್ಷೇತ್ರದ ನಯನ ಸಂಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರವರಿ 26ರ ಸಂಜೆ ನಡೆಯಲಿದೆ. ರಂಗಭೂಮಿ ಮತ್ತು ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ ಕಲಾವಿದರಿಗೆ ಕಳೆದ ಮೂರು ವರ್ಷಗಳಿಂದ ಎಸ್ ಪಿ ವರದರಾಜು ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಎಸ್ ಪಿ ವರದರಾಜು ಆತ್ಮೀಯ ಬಳಗದಲ್ಲಿ ಡಾ.ಬರಗೂರು ರಾಮಚಂದ್ರಪ್ಪ, ಡಾ.ಜಯಮಾಲಾ, ಬಿ ಎನ್ ಸುಬ್ರಹ್ಮಣ್ಯ, ದೊಡ್ಡಹುಲ್ಲೂರು ರುಕ್ಕೋಜಿ, ಎಚ್ ಕೆ ಗೋವಿಂದಪ್ಪ, ಎ ಎನ್ ಪ್ರಹ್ಲಾದರಾವ್, ಗುಡಿಹಳ್ಳಿ ನಾಗರಾಜ್, ಡಾ.ವೇಮಗಲ್ ನಾರಾಯಣಸ್ವಾಮಿ, ವತ್ಸಲಾ ಮೋಹನ್ ಮತ್ತು ದೇವ ನಾಗೇಶ್ ಇದ್ದಾರೆ.
ಎಸ್ ಪಿ ವರದರಾಜು ಪ್ರಶಸ್ತಿ ಇದುವರೆಗೂ ಲಕ್ಷ್ಮಿದೇವಿ, ಪರಮಶಿವಯ್ಯ, ರತ್ನಾಕರ್, ನಾಗರತ್ನಮ್ಮ, ಶನಿಮಹದೇವಪ್ಪ ಮತ್ತು ಸರೋಜಮ್ಮ ದುತ್ತರಗಿ ಅವರಿಗೆ ನೀಡಿ ಗೌರವಿಸಲಾಗಿದೆ. ಈ ಬಾರಿಯ ಪ್ರಶಸ್ತಿ ಸದಾಶಿವ ಬ್ರಹ್ಮಾವರ ಹಾಗೂ ಬಿ ಪಿ ರಾಜಮ್ಮ ಅವರನ್ನು ವರಿಸಿರುವುದು ವಿಶೇಷ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ ಜಯಮಾಲಾ dr jayamala ಎಸ್ ಪಿ ವರದರಾಜು ಸದಾಶಿವ ಬ್ರಹ್ಮಾವರ ಬಿ ಪಿ ರಾಜಮ್ಮ ಚಿರಂಜೀವಿ ಸಿಂಗ್ spvaradaraju award sadashiva brahmavar b p rajamma chiranjeevi singh
Tuesday, February 23, 2010, 15:48 Story first published: Tuesday, February 23, 2010, 15:48 [IST]
Other articles published on Feb 23, 2010