twitter
    For Quick Alerts
    ALLOW NOTIFICATIONS  
    For Daily Alerts

    ಏ.24 ಡಾ.ರಾಜ್‌ ಹುಟ್ಟು ಹಬ್ಬ : ಕೆ.ಜಿ.ರಸ್ತೆಯಲ್ಲಿ ಪ್ರತಿಮೆ

    By Staff
    |

    ಬೆಂಗಳೂರು : ಕೆಂಪೇಗೌಡ ರಸ್ತೆಯಲ್ಲಿ ಡಾ.ರಾಜ್‌ಕುಮಾರ್‌ ಅವರ ಪ್ರತಿಮೆಯನ್ನು ಏ.24ರಂದು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅನಾವರಣ ಮಾಡಲಿದ್ದಾರೆ.

    ಈ ಸಮಾರಂಭದಲ್ಲಿ ರಾಜ್‌ ಕುಮಾರ್‌ ಪರಿವಾರ ಪಾಲ್ಗೊಳ್ಳಲಿದೆ ಎಂದು ಅಖಿಲ ಕರ್ನಾಟಕ ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್‌, ಸುದ್ದಿಗಾರರಿಗೆ ತಿಳಿಸಿದ್ದಾರೆ.

    ಬಸವ ಜಯಂತಿ, ಅಂಬೇಡ್ಕರ್‌ ಜಯಂತಿ ಮಾದರಿಯಲ್ಲಿ ಕರ್ನಾಟಕ ಸರ್ಕಾರ, ರಾಜ್‌ ಜಯಂತಿಯನ್ನು ಆಚರಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

    ಏ.24 ಡಾ.ರಾಜ್‌ಕುಮಾರ್‌ ಅವರ ಹುಟ್ಟಿದ ಹಬ್ಬ. ಈ ಹಿನ್ನೆಲೆಯಲ್ಲಿ ನಾಡಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    (ದಟ್ಸ್‌ ಕನ್ನಡ ವಾರ್ತೆ)

    Thursday, April 25, 2024, 10:27
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X