ಏ.24 ಡಾ.ರಾಜ್‌ ಹುಟ್ಟು ಹಬ್ಬ : ಕೆ.ಜಿ.ರಸ್ತೆಯಲ್ಲಿ ಪ್ರತಿಮೆ

By Staff

ಬೆಂಗಳೂರು : ಕೆಂಪೇಗೌಡ ರಸ್ತೆಯಲ್ಲಿ ಡಾ.ರಾಜ್‌ಕುಮಾರ್‌ ಅವರ ಪ್ರತಿಮೆಯನ್ನು ಏ.24ರಂದು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅನಾವರಣ ಮಾಡಲಿದ್ದಾರೆ.

ಈ ಸಮಾರಂಭದಲ್ಲಿ ರಾಜ್‌ ಕುಮಾರ್‌ ಪರಿವಾರ ಪಾಲ್ಗೊಳ್ಳಲಿದೆ ಎಂದು ಅಖಿಲ ಕರ್ನಾಟಕ ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್‌, ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಸವ ಜಯಂತಿ, ಅಂಬೇಡ್ಕರ್‌ ಜಯಂತಿ ಮಾದರಿಯಲ್ಲಿ ಕರ್ನಾಟಕ ಸರ್ಕಾರ, ರಾಜ್‌ ಜಯಂತಿಯನ್ನು ಆಚರಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಏ.24 ಡಾ.ರಾಜ್‌ಕುಮಾರ್‌ ಅವರ ಹುಟ್ಟಿದ ಹಬ್ಬ. ಈ ಹಿನ್ನೆಲೆಯಲ್ಲಿ ನಾಡಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

(ದಟ್ಸ್‌ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X