For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯರವಾಡ ಸೆರೆಮನೆಯಿಂದ ನಟ ಸಂಜಯ ದತ್ ಬಿಡುಗಡೆ
News
-Staff
By Staff
|
ಪುಣೆ, ಆಗಸ್ಟ್ 23 : ಬಾಲಿವುಡ್ ನಟ ಸಂಜಯ್ ದತ್ , ಯರವಾಡ ಜೈಲಿನಿಂದ ಗುರುವಾರ ಬೆಳಗ್ಗೆ ಬಿಡುಗಡೆಯಾಗಿದ್ದಾರೆ.
ಮಧ್ಯಂತರ ಜಾಮೀನು ಪಡೆದಿರುವ ಸಂಜಯ್ ಅವರ 22ದಿನಗಳ ಜೈಲುವಾಸ ತಾತ್ಕಾಲಿಕವಾಗಿ ಮುಗಿದಿದೆ. ಪೊಲೀಸರ ಕೈಕುಲುಕಿದ ಸಂಜಯ್, ಬೆಳಗ್ಗೆ 7.30ರ ಸುಮಾರಿಗೆ ಜೈಲಿನಿಂದ ಹೊರಬಂದರು. ಬಿಳಿ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಧರಿಸಿದ್ದ ಅವರನ್ನು ಸಂಜಯ್ ಸಂಬಂಧಿ ಕುಮಾರ್ ಗೌರವ್ ಸ್ವಾಗತಿಸಿದರು.
ಅಪಾರ ಸಂಖ್ಯೆಯ ಅಭಿಮಾನಿಗಳು ಜೈಲಿನ ಹೊರಗಡೆ ಸೇರಿದ್ದರು. ಮಾಧ್ಯಮಗಳೊಂದಿಗೆ ಅವರು ಈ ಸಂದರ್ಭದಲ್ಲಿ ಮಾತನಾಡಲಿಲ್ಲ. ಕೂಡಲೇ ಪುಣೆ ವಿಮಾನ ನಿಲ್ದಾಣಕ್ಕೆ ಬಂದು, ಮುಂಬೈ ವಿಮಾನ ಹತ್ತಿದರು.
1993ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಸಂಜಯ್ ಮೇಲೆ ಆರೋಪಗಳ ಹೊರಿಸಲಾಗಿತ್ತು. ಅಕ್ರಮವಾಗಿ ಆಯುಧಗಳನ್ನು ಇಟ್ಟುಕೊಂಡ ತಪ್ಪಿಗೆ ಸಂಜಯ್ ಗೆ ಟಾಡಾ ವಿಶೇಷ ನ್ಯಾಯಾಲಯ 6ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜಾಮೀನಿನ ಮೇಲೆ ಸದ್ಯಕ್ಕೆ ಬಿಡುಗಡೆ ಸಿಕ್ಕಿದೆ.
(ಯುಎನ್ಐ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, November 12, 2002, 5:30 [IST]
Other articles published on Nov 12, 2002