For Quick Alerts
For Daily Alerts
Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ತಮಿಳು ನಟ ಮಾಧವನ್ ಪ್ರತಿಮೆ
News
oi-Rajendra
By Rajendra
|
ನಟ ಮಾಧವನ್ ಅವರ ಮೇಣದ ಪ್ರತಿಮೆ ಬೆಂಗಳೂರಿನಲ್ಲಿ ನಟಿ ರಾಧಿಕಾ ಪಂಡಿತ್ ಬಿಡುಗಡೆ ಮಾಡಿದ್ದಾರೆ. ನಟ ಶಿವರಾಜ್ ಕುಮಾರ್ ಅವರ 'ರೌಡಿ ಅಳಿಯ' ಚಿತ್ರ ಬಿಡುಗಡೆ ಸಂದರ್ಭದಲ್ಲಿ ಅವರ ಮೇಣದ ಪ್ರತಿಮೆ ಬಿಡುಗಡೆಯಾಗಿತ್ತು. ಈಗ ಮಾಧವನ್ ಪ್ರತಿಮೆ ಅನಾವರಣಗೊಂಡಿರುವುದು ವಿಶೇಷ.
ಮಾಧವನ್ ಅವರು ಜಾಯ್ ಅಲುಕ್ಕಾಸ್ ಚಿನ್ನಾಭರಣ ಮಳಿಗೆಯ ರಾಯಭಾರಿಯಾಗಿದ್ದಾರೆ. ಇತ್ತೀಚೆಗೆ 85ನೇ ಮಳಿಗೆಯನ್ನು ಬೆಂಗಳೂರಿನ ಡಿಕೆನ್ಸನ್ ರಸ್ತೆಯಲ್ಲಿ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಮಾಧವನ್ ಅವರ ಪ್ರತಿಮೆಯನ್ನು ಬಿಡುಗಡೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾಧವನ್ ಮಾತನಾಡುತ್ತಾ, ನಾನು ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ 'ಶಾಂತಿ ಕ್ರಾಂತಿ' ಹಾಗೂ 'ಶಾಂತಿ ಶಾಂತಿ ಶಾಂತಿ' ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಕನ್ನಡ ಕಲಿಯಬೇಕೆಂಬ ಆಸೆ ಬೆಟ್ಟದಷ್ಟಿದೆ. ಮೇಣದ ಪ್ರತಿಮೆ ಬಗ್ಗೆ ನನಗೆ ತುಂಬಾ ಹೆಮ್ಮೆ ಅನ್ನಿಸುತ್ತಿದೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ರವಿಚಂದ್ರನ್ ರಾಧಿಕಾ ಪಂಡಿತ್ ಬೆಂಗಳೂರು ಪ್ರತಿಮೆ ravichandran radhika pandit bangalore statue
English summary
Recently Tamil Actor Madhavan wax statue unveiled in Bangalore. The wax statue of Madhavan at Joy Allukkas on Dickenson Road attracted many of his fans.
Story first published: Monday, October 24, 2011, 18:00 [IST]
Other articles published on Oct 24, 2011