Don't Miss!
- News ಲೋಕಸಭೆ ಚುನಾವಣೆ: ಕಲಬುರಗಿ ಮತದಾರರು, ವಿಧಾನಸಭಾ ಕ್ಷೇತ್ರ ಮಾಹಿತಿ
- Automobiles Mahindra Bolero: ಅಪಘಾತವಾದ ಕಾರಿಗೆ ಅದ್ದೂರಿ ಮಾಡಿಫಿಕೇಷನ್: ವಿಡಿಯೋಗೆ ವಾವ್ ಎನ್ನಲೇಬೇಕು!
- Lifestyle ನಿಮಗೆ ಬೀಳುವ ಕನಸುಗಳ ಹಿಂದಿರುವ ಅರ್ಥ, ಉದ್ದೇಶವೇನು ಗೊತ್ತಾ?
- Finance ನೀರಿನ ಬಿಕ್ಕಟ್ಟು: ಬೆಂಗಳೂರು ತೊರೆಯಲು ಮುಂದಾದ ಅನೇಕ ನಿವಾಸಿಗಳು!
- Technology ಇಂದು ಒನ್ಪ್ಲಸ್ನ ಈ ಸ್ಪೆಷಲ್ ಮೊಬೈಲ್ನ ಫಸ್ಟ್ ಸೇಲ್!..ಬೆಲೆ ಎಷ್ಟು ಅಂತೀರಾ?
- Sports ಆರ್ಸಿಬಿ ಸ್ಟಾರ್ ಶ್ರೇಯಾಂಕಾ ಪಾಟೀಲ್ ಬಗ್ಗೆ ನಿಮಗೆಷ್ಟು ಗೊತ್ತು?; ಶಿಕ್ಷಣ, ವಯಸ್ಸು, ಕೌಟುಂಬಿಕ ಹಿನ್ನೆಲೆ ಬಗ್ಗೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಪುಣ್ಯಭೂಮಿಯಲ್ಲಿ ಅಮೃತ ಮಹೋತ್ಸವ
ಇದೇ ಸಂದರ್ಭದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರು ತಾಯಿ ಭುವನೇಶ್ವರಿ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಮೃತ ಮಹೋತ್ಸವಕ್ಕೆ ಪ್ರಚಾರ ನೀಡಲು ಸ್ತಬ್ಧಚಿತ್ರವೊಂದನ್ನು ಅನಾವರಣ ಮಾಡುವ ಮೂಲಕ ಸಮಾರಂಭವನ್ನು ಉದ್ಘಾಟಿಸಲಾಯಿತು. ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಗೆ ಆಸ್ಕರ್ ಸಿಕ್ಕ ಖುಷಿಯನ್ನು ಇಲ್ಲೂ ಹಂಚಿಕೊಳ್ಳಲಾಯಿತು. ರೆಹಮಾನ್ ಕನ್ನಡ ಚಿತ್ರರಂಗದಲ್ಲಿದ್ದ ದಿನಗಳನ್ನು ಸ್ಮರಿಸಲಾಯಿತು.
ಡಾ.ರಾಜ್ ಪುಣ್ಯಭೂಮಿಯಲ್ಲಿ ಫೆಬ್ರವರಿ 28ರವರೆಗೆ ನಾಟಕ, ನೃತ್ಯ, ಸಂಗೀತ, ಸಾಹಸ ಮತ್ತು ಹಾಸ್ಯ ಕಾರ್ಯಕ್ರಮಗಳು ನಡೆಯಲಿವೆ. ಚಿತ್ರರಂಗದ ನಟ-ನಟಿಯರು, ಕಲಾವಿದರು, ಕಾರ್ಮಿಕರು ಮತ್ತು ತಂತ್ರಜ್ಞರು ಕಾರ್ಯಕ್ರಮ ನೀಡಲಿದ್ದಾರೆ. ಡಾ.ರಾಜ್ ಅಭಿನಯಿಸಿರುವ 75 ಪ್ರಮುಖ ಪಾತ್ರಗಳ ವೇಷಧಾರಿ ಕಲಾವಿದರು, ಜಾನಪದ ಮೇಳಗಳು ಪುಣ್ಯಭೂಮಿಯಿಂದ ಅರಮನೆ ಮೈದಾನಕ್ಕೆ ಮಾರ್ಚ್ 1ರಂದು ಮೆರವಣಿಗೆಯಲ್ಲಿ ತೆರಳಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಎಪ್ಪತ್ತೈದರ
ಯೌವನದಲ್ಲಿ
ಕನ್ನಡ
ಚಿತ್ರರಂಗ
ರವಿಚಂದ್ರನ್
ಗರಡಿಯಲ್ಲಿ
ಸುಂದರ
ಸುಂದರಿಯರು!
ಕನ್ನಡ
ಸಿನಿಮಾ
75ಕ್ಕೆ
75ಪುಸ್ತಕ:
ಜಯಮಾಲಾ