For Quick Alerts
For Daily Alerts
Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರ ನಿರ್ದೇಶಕ ದಯಾಳ್ ಗೆ ಭರ್ಜರಿ ಛಾನ್ಸ್
News
oi-Rajendra Chintamani
By Rajendra
|
'ಸರ್ಕಸ್' ಮತ್ತು 'ಶ್ರೀ ಹರಿಕಥೆ' ಚಿತ್ರಗಳ ಹರಿಕಾರ ದಯಾಳ್ ಪದ್ಮನಾಭನ್ ಗೆ ಭರ್ಜರಿ ಅವಕಾಶ ಸಿಕ್ಕಿದೆ. ಖ್ಯಾತ ನಟ ಪ್ರಕಾಶ್ ರೈಗೆ ಚಿತ್ರಕ್ಕೆ ದಯಾಳ್ ಆಕ್ಷನ್, ಕಟ್ ಹೇಳಲಿದ್ದಾರೆ. ದಯಾಳ್ ಮತ್ತು ರೈ ಕಾಂಬಿನೇಷನ್ ಚಿತ್ರ ಆಗಸ್ಟ್ ತಿಂಗಳಲ್ಲಿ ಸೆಟ್ಟೇರಲಿದೆ.
ಹಾಸ್ಯ ಮತ್ತು ಸಾಹಸಭರಿತ ಚಿತ್ರ ಇದಾಗಿದ್ದು ಎಲ್ಲ ಅಂದುಕೊಂಡಂತೆ ನಡೆದರೆ ಚಿತ್ರ ಇದೇ ಡಿಸೆಂಬರ್ ಗೆ ತೆರೆ ಕಾಣಲಿದೆ. ಪ್ರಕಾಶ್ ರೈ ಜೊತೆ ಚಿತ್ರ ಮಾಡುತ್ತಿರುವುದಕ್ಕೆ ತುಂಬ ಸಂತಸವಾಗಿದೆ ಎಂದು ದಯಾಳ್ ಪ್ರತಿಕ್ರಿಯಿಸಿದ್ದಾರೆ. ಚಿತ್ರದ ತಾಂತ್ರಿಕ ಬಳಗ ಹಾಗೂ ತಾರಾಬಳಗದ ವಿವರಗಳು ಸದ್ಯಕ್ಕೆ ಲಭ್ಯವಿಲ್ಲ.
ನಿರ್ದೇಶಕ ದಯಾಳ್ ಪದ್ಮನಾಭನ್ ಅವರ 'ಸರ್ಕಸ್' ಚಿತ್ರ ಸೆಟ್ಟೇರಿದಾಗ ಚಿತ್ರೋದ್ಯಮದಲ್ಲಿ ಹೊಸ ಉತ್ಸಾಹ ಮೂಡಿಸಿತ್ತು. ಆದರೆ ಸರ್ಕಸ್ ಚಿತ್ರಬಿಡುಗಡೆಯಾಗಿಬಾಕ್ಸಾಫೀಸ್ ನಲ್ಲಿ ಮಕಾಡೆ ಮಲಗಿದ ನಂತರ ನಟ ಗಣೇಶ್ ಸೇರಿದಂತೆ ದಯಾಳ್ ಆಘಾತ ಅನುಭವಿಸಿದ್ದರು. ಪ್ರಕಾಶ್ ರೈ ಜೊತೆಗಿನ ಚಿತ್ರ ಹಾಗೆ ಆಗದಿರಲಿ ಎಂದು ಹಾರೈಸೋಣ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಪ್ರಕಾಶ್ ರೈ ಸರ್ಕಸ್ ದಯಾಳ್ ಶ್ರೀ ಹರಿಕಥೆ ನಾನು ನನ್ನ ಕನಸು ಕದ್ದು ಮುಚ್ಚಿ dayal padmanabhan prakash raj circus sri hari kathe naanu nanna kanasu
Thursday, June 24, 2010, 15:31 Story first published: Thursday, June 24, 2010, 15:31 [IST]
Other articles published on Jun 24, 2010