For Quick Alerts
For Daily Alerts
Don't Miss!
- News Tirumala Property: ತಿರುಪತಿ ತಿರುಮಲ ಶ್ರೀವಾರಿಯ 2023-24ರ ಆಸ್ತಿ ವಿವರ ಇಲ್ಲಿದೆ..
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Automobiles Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಕುಟುಂಬಿಕರಿಂದ ರಕ್ತದಾನ, ಅನ್ನಸಂತರ್ಪಣೆ
News
oi-Rajendra Chintamani
By Rajendra
|
ಕಂಠೀರವ ಸ್ಟುಡಿಯೋದಲ್ಲಿ ವರನಟ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಪಾರ್ವತಮ್ಮ ರಾಜ್ ಕುಮಾರ್ ಪೂಜೆ ಸಲ್ಲಿಸುವ ಮೂಲಕ 82ನೇ ಹುಟ್ಟುಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ರಾಜ್ ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ರಕ್ತದಾನ ಮಾಡಿ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
ರಾಜ್ ಅಭಿಮಾನಿಗಳ ಸಂಘದ ಸದಸ್ಯರು, ರಾಜ್ ಅಭಿಮಾನಿಗಳು ಸ್ವಯಂಪ್ರೇರಿತ ರಕ್ತದಾನವನ್ನು ಮಾಡಿ ತಮ್ಮ ನೆಚ್ಚಿನ ನಾಯಕನಿಗೆ ಅಭಿಮಾನದ ಮಹಾಪೂರವನ್ನೇ ಹರಿಸಿದರು. ಶನಿವಾರ (ಏ.24) ಬೆಳಗ್ಗೆಯಿಂದಲೆ ರಾಜ್ ಸಮಾಧಿ ಬಳಿ ರಾಜ್ಯದ ಮೂಲೆಮೂಲೆಗಳಿಂದ ಅಭಿಮಾನಿ ದೇವರುಗಳು ಆಗಮಿಸಿದ್ದರು.
ರಾಜ್ ಹುಟ್ಟುಹಬ್ಬದ ನಿಮಿತ್ತ ಸ್ವಯಂಪ್ರೇರಿತ ರಕ್ತದಾನ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ರಾಜ್ ಕುಟುಂಬ ಏರ್ಪಡಿಸಿತ್ತು. ಕನ್ನಡ ಚಿತ್ರರಂಗದ ಹಲವು ನಟ, ನಟಿಯರು ಕಂಠೀರವ ಸ್ಟುಡಿಯೋಗೆ ಆಗಮಿಸಿ ರಾಜ್ ಹುಟ್ಟುಹಬ್ಬ ಆಚರಿಸಿದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ರಾಜ್ ಹುಟ್ಟುಹಬ್ಬ ಏಪ್ರಿಲ್ 24 ಕಂಠೀವರ ಸ್ಟುಡಿಯೋ ರಕ್ತದಾನ ಅಭಿಮಾನಿ ದೇವರು ಪಾರ್ವತಮ್ಮ ರಾಜ್ ಕುಮಾರ್ ಶಿವರಾಜ್ ಕುಮಾರ್ ಪುನೀತ್ ರಾಜ್ ಕುಮಾರ್ rajkumar birthday kanteerava studios blood donation
Saturday, April 24, 2010, 13:01 Story first published: Saturday, April 24, 2010, 13:01 [IST]
Other articles published on Apr 24, 2010