For Quick Alerts
For Daily Alerts
Don't Miss!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- News ಬೆಂಗಳೂರಿನಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರೀಷ್, ಮುನಿರತ್ನ ಬರಲಿಲ್ಲ; ತೀರ್ಪು ಮುಂದೂಡಿಕೆ
News
oi-Sriram
By Sriram
|
ಇಂದಿನ ಸಭೆಯಲ್ಲಿ ಸಮಸ್ಯೆಗೆ ಬಹುತೇಕ, ಶೇ 90 ರಷ್ಟು ಪರಿಹಾರ ಕಂಡುಕೊಳ್ಳಲಾಗಿದ್ದು ಅಂತಿಮ ತೀರ್ಮಾನ ಘೋಷಣೆಗೂ ಮೊದಲು ಅಂಬರೀಷ್ ಜೊತೆ ಚರ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ನಡೆದ ಸಭೆಯಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ. ವಿ, ಚಂದ್ರಶೇಖರ್, ನಟ ಉಪೇಂದ್ರ ಹಾಗೂ ಗಾಡ್ ಫಾದರ್ ನಿರ್ಮಾಪಕ ಕೆ ಮಂಜು ಹಾಜರಿದ್ದರು. ನಾಡಿದ್ದು ಬರುವ ಅಂತಮ ತೀರ್ಮಾನಕ್ಕೆ ತಾವು ಬದ್ಧರಾಗಿರುವುದಾಗಿ ಹಾಜರಿದ್ದ ಕೆ ಮಂಜು ಘೋಷಿಸಿದ್ದಾರೆ.
ಸದ್ಯ ಯಾವುದೇ ತೀರ್ಮಾನ ಹೊರಬೀಳದ ಕಾರಣ ಉಪೇಂದ್ರರ ಯಾವ ಚಿತ್ರ ಮೊದಲು ಪ್ರೇಕ್ಷಕರೆದುರು ಬರಬಹುದೆಂಬ ಕುತೂಹಲ ಹಾಗೇ ಉಳಿದಿದೆ. ಜೊತೆಗೆ ವಾಣಿಜ್ಯ ಮಂಡಳಿ ಯಾರ ಪರವಾಗಿ ತೀರ್ಪು ನೀಡಿರಬಹುದೆಂಬ ಜಿಜ್ಞಾಸೆಯೂ ಇನ್ನೆರಡು ದಿನ ಜಾರಿಯಲ್ಲಿರುವಂತಾಗಿದೆ. 26ಕ್ಕೆ ಬರುವ ಅಂತಿಮ ತೀರ್ಪಿಗಾಗಿ ಎಲ್ಲರೂ ಕಾಯುತ್ತಿದ್ದಾರೆ. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Movie Release Controversy took an uncompleted end. Ambarish and Munirathna are Absent for today's Meeting. So, decision postponed for day after tomorrow, on 26th April 2012.
Story first published: Tuesday, April 24, 2012, 18:23 [IST]
Other articles published on Apr 24, 2012