For Quick Alerts
For Daily Alerts
Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾ.ಹಿರಣ್ಣಯ್ಯ ಹಾಗೂ ಉಮಾಶ್ರೀಗೆ ಎನ್ಟಿಆರ್ ಪ್ರಶಸ್ತಿ
News
oi-Rajendra Chintamani
By Rajendra
|
ಜನಪ್ರಿಯ ನಟಿ ಉಮಾಶ್ರೀ ಹಾಗೂ ರಂಗಭೂಮಿಯ ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರಿಗೆ ಎನ್ಟಿಆರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕ ತೆಲುಗು ಅಕಾಡೆಮಿ ಹಾಗೂ ಬೆಂಗಳೂರು ಡಾ.ಎನ್ ಟಿ ಆರ್ ಅಭಿಮಾನಿಗಳ ಸಂಘ ಜಂಟಿ ಈ ಪ್ರಶಸ್ತಿಯನ್ನು ನೀಡುತ್ತಿದೆ.
ತೆಲುಗಿನ ಖ್ಯಾತ ನಟ ಎನ್ ಟಿ ರಾಮಾರಾವ್ ಅವರ 88ನೇ ಜಯಂತಿಯ ಅಂಗವಾಗಿ ಮೇ.28ರಂದು ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅಂದು ಸಂಜೆ 6ಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರ ಗೌಡ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಈ ವಿಷಯವನ್ನು ತೆಲುಗು ಅಕಾಡೆಮಿ ಅಧ್ಯಕ್ಷ ಡಾ.ಎ.ರಾಧಾಕೃಷ್ಣರಾಜು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಸಂತಕುಮಾರ್ ಪಾಟೀಲ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಪಾಲ್ಗೊಳ್ಳಲಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಮಾಸ್ಟರ್ ಹಿರಣ್ಣಯ್ಯ್ಯ ಉಮಾಶ್ರೀ ಎನ್ಟಿಆರ್ ಪ್ರಶಸ್ತಿ ರವೀಂದ್ರ ಕಲಾಕ್ಷೇತ್ರ ರಾಮಚಂದ್ರ ಗೌಡ ತೆಲುಗು ಅಕಾಡೆಮಿ master hirannaiah umashree ntr award telugu academy ravindra kalakshetra ramachandra gowda
Monday, May 24, 2010, 18:25 Story first published: Monday, May 24, 2010, 18:25 [IST]
Other articles published on May 24, 2010