For Quick Alerts
For Daily Alerts
Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಯೋಗೀಶನ ರಾವಣ
News
oi-Staff
By Staff
|
ಆದರೆ ಪ್ರೀತಿ ಯಾರನ್ನು ಬಿಟ್ಟಿಲ್ಲ ಹೇಳಿ? ಕಡುಬಡವನಿಂದ ಧನಿಕನವರೆಗೂ, ಅವಿದ್ಯಾವಂತನಿಂದ ವಿದ್ಯಾವಂತನವರೆಗೂ ಎಲ್ಲರೂ ಪ್ರೀತಿಯ ಪಾಶಕ್ಕೆ ಒಳಗಾದವರೆ. 'ರಾವಣ ಪಾತ್ರಧಾರಿ ನಾಯಕ ಯೋಗೀಶ್ ಸಹ ಪ್ರೀತಿಯ ಬಲೆಯಲ್ಲಿ ಬಿದ್ದಿರುತ್ತಾರೆ. ಇವರು ಪ್ರೀತಿಸಿದ ಹುಡುಗಿಯನ್ನೇ ಸಂತೋಷ್ ಕೂಡ ಪ್ರೀತಿಸುತ್ತಿರುತ್ತಾರೆ.
ಸರಿ. ಒಂದು ಹುಡುಗಿಗೆ ಇಬ್ಬರು ಪ್ರೇಮಿಗಳು ಎಂದ ಮೇಲೆ ಕೇಳಬೇಕೆ? ನಡೆಯುತ್ತದೆ ಅವರಿಬ್ಬರ ನಡುವ ಭೀಕರ ಮಾರಾಮಾರಿ. ಇದು ಚಿತ್ರದ ಕ್ಲೈಮ್ಯಾಕ್ಸ್ ಸನ್ನಿವೇಶವೂ ಹೌದು. ಸಾಹಸ ನಿರ್ದೇಶಕ ರವಿವರ್ಮ ಅವರ ಉಸ್ತುವಾರಿಯಲ್ಲಿ ನಡೆದ ಈ ಸಾಹಸ ಸನ್ನಿವೇಶ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಚಿತ್ರೀಕೃತವಾಯಿತು. ನಾಯಕ ಯೋಗೀಶ್ ಹಾಗೂ ಸಂತೋಷ್ ಸೇರಿದಂತೆ ಸಹ ಕಲಾವಿದರು ಈ ಸನ್ನಿವೇಶದಲ್ಲಿ ಭಾಗವಹಿಸಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ರಾವಣನಿಗೆ
ಜೊತೆಯಾದ
ಪಡುಕೋಣೆ
ಬೆಡಗಿ
ಕೆಂಗೇರಿ
ಗಾಂಧಿ
ಆಶ್ರಮಕ್ಕೆ
ರಾವಣನ
ಭೇಟಿ
ಸಂಚಿತಾ
ಪಡುಕೋಣೆ
ಮೋಹಕ
ಚಿತ್ರಪಟಗಳು!
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಉಡುಪಿ ಯೋಗೀಶ್ yogish sachita padukone ಕುಂದಾಪುರ ರಾವಣ ಚಿತ್ರ ಸಂಚಿತಾ ಪಡುಕೋಣೆ ದೀಪಿಕಾ ಪಡುಕೋಣೆ ravana
Tuesday, March 24, 2009, 18:31 Story first published: Tuesday, March 24, 2009, 18:31 [IST]
Other articles published on Mar 24, 2009