For Quick Alerts
For Daily Alerts
Don't Miss!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಾಪ್-5: ಇದು ಒಂದು ಮುತ್ತಿನ ಕಥೆ!
News
-Staff
By Staff
|
ರಾಜ್ಕುಮಾರ್
ಎಲ್ಲಿಂದಲೋ
ಬಂದವರಲ್ಲ..
ನಮ್ಮಂತೆಯೇ
ನಮ್ಮ
ಮಧ್ಯೆಯೇ
ಇದ್ದವರು.
ಎತ್ತರೆತ್ತರ
ಬೆಳೆದವರು.
ಅವರು
ಬೆಳೆಯುವುದರ
ಹಿಂದೆ
ಶ್ರಮದ
ಬೆವರಿತ್ತು.
ರಾಜ್ರ
79ನೇ
ಹುಟ್ಟುಹಬ್ಬದ
ಸಂದರ್ಭದಲ್ಲಿ
ಪದೇ
ಪದೇ
ಕೇಳಲ್ಪಡುವ
ಕೆಲವು
ಪ್ರಶ್ನೆಗಳು
ಮತ್ತು
ಉತ್ತರಗಳು...
- ಕನ್ನಡ ಬಿಟ್ಟು ಬೇರೆ ಭಾಷೆಗೆ ಹೋಗಲಿಲ್ಲ.
- ಜಾತಿಯಿಂದ ಗುರ್ತಿಸಿಕೊಳ್ಳಲಿಲ್ಲ.
- ರಾಜಕೀಯಕ್ಕೆ ಹೋಗಲಿಲ್ಲ.
- ಕೀರ್ತಿ ಕಿರೀಟ ತಲೆ ಮೇಲೆ ಕುಂತರೂ, ವಿನಯವಂತಿಕೆ ಬಿಡಲಿಲ್ಲ.
- ಹತ್ತಿದ ಏಣಿ ಒದೆಯದೇ, ಅಭಿಮಾನಿಗಳ ದೇವರೆಂದು ಗುರ್ತಿಸುವ ಬುದ್ದಿ.
- ಗಾಯಕ ಮತ್ತು ನಾಯಕನಾಗಿ ಯಶಸ್ಸು.
- ಸುಸ್ಪಷ್ಟ ಕನ್ನಡ.
- ಎಲ್ಲಾ ಪಾತ್ರಕ್ಕೂ ಸೈ..
- ಸ್ಯಾಂಡಲ್ವುಡ್ ಇತಿಹಾಸ ಶ್ರೀಮಂತಗೊಳಿಸಿದ್ದು.
- ನಟನಾಗಿ ಉಳಿಯದೇ ನಾಡು-ನುಡಿಗಾಗಿ ಕೈ ಎತ್ತಿದ್ದು.
- ಅಗತ್ಯಕ್ಕಿಂತ ಹೆಚ್ಚಿನ ಮುಗ್ಧತೆ.
- ನರಹಂತಕ ವೀರಪ್ಪನ್ ಅಂಗಳದಿ ನಿಂತು, ‘ನನ್ನನ್ನು ಇಲ್ಲಿಂದ ನಾಡಿಗೆ ಕರೆಸಿಕೊಳ್ಳಿ’ ಎಂದು ಸರ್ಕಾರಕ್ಕೆ ಧೈನ್ಯತೆಯಿಂದ ಕೈಜೋಡಿಸಿದ್ದು.
- ರಾಜ್ ಅಭಿಮಾನಿ ಸಂಘ, ರಜನಿ ಮತ್ತು ಚಿರಂಜೀವಿ ಅಭಿಮಾನಿ ಸಂಘದಂತೆ ಹೆಚ್ಚು ಸಮಾಜಮುಖಿಯಾಗಲಿಲ್ಲ. ಕೆಲವು ಸಲ ಅಭಿಮಾನಿ ಸಂಘದ ಪುಂಡಾಟಕ್ಕೆ ರಾಜ್ ಕಡಿವಾಣ ಹಾಕಲಿಲ್ಲ.
- ತಮ್ಮೊಳಗಿನ ಶಕ್ತಿಯನ್ನು ಬಳಸಿಕೊಂಡು, ಕರ್ನಾಟಕವನ್ನು ಸಮರ್ಥವಾಗಿ ಬಲಪಡಿಸಲಿಲ್ಲ.
- ಟೀಕೆ ಮಾಡುವುದಕ್ಕಾಗಿಯೇ ಕೆಲವು ಟೀಕೆಗಳು..
- ತಮ್ಮೆರಡು ಕಣ್ಣುಗಳ ಕೊಟ್ಟು, ಕೋಟ್ಯಂತರ ಅಭಿಮಾನಿಗಳಿಗೆ ಪ್ರೇರಣೆ ನೀಡಿದರು. ಸಾವಿರಾರು ದೃಷ್ಟಿಹೀನರಿಗೆ ಈ ಪರಿಣಾಮ, ಭರವಸೆಯ ಬೆಳಕು.
- ತಮ್ಮ ಚಿತ್ರಗಳ ಮೂಲಕ ಕೌಟುಂಬಿಕ ಸಾಮರಸ್ಯಕ್ಕೆ ಕೊಡುಗೆ.
- ಕೊನೆ ಉಸಿರಿಡುವ ತನಕ, ಅಭಿಮಾನಿಗಳಿಗೆ ಪ್ರೀತಿಯ ಸಿಂಚನ.
- ಇತಿಹಾಸ, ಪುರಾಣ, ಸಂತರ ಚಿತ್ರವನ್ನು ಮತ್ತು ನಾಡ ಸಂಸ್ಕೃತಿಯನ್ನು ತಮ್ಮ ಪಾತ್ರಗಳ ಮೂಲಕ, ರಾಜ್ ಎಲ್ಲರ ಎದೆಯಲ್ಲಿ ಬಿತ್ತಿದ್ದು..
- ತಮ್ಮ ಚಿತ್ರಗಳ ಮೂಲಕ ಶಿಕ್ಷಕನಂತೆ ನಿಂತು, ಸಭ್ಯ ಪ್ರಜೆಗಳ ಸೃಷ್ಟಿಸಿದ್ದು..
- ಪಾರ್ವತಮ್ಮ ರಾಜ್ ಕುಮಾರ್.
- ಕನ್ನಡತನಕ್ಕೆ ಅಂಟಿಕೊಂಡದ್ದು.
- ಅಭಿಮಾನಿಗಳ ಪ್ರೀತಿ.
- ಪ್ರತಿಭೆ ಮತ್ತು ಶ್ರಮದ ಸಮ್ಮಿಲನ.
- ಅದೃಷ್ಟ
ಮೇಲಿನ ವಿಚಾರಗಳಿಗೆ ನಿಮ್ಮ ಸಮ್ಮತಿ ಇದೆಯಾ? ಅಥವಾ ಏನಾದರೂ ತಕರಾರಿದ್ದರೇ ನಾಲ್ಕು ಸಾಲು ಬರೆಯಿರಿ..
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, November 20, 2002, 5:30 [IST]
Other articles published on Nov 20, 2002