For Quick Alerts
For Daily Alerts
Don't Miss!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಯಕ ನಟ ಸಾಯಿಕುಮಾರ್ಗೆ ಮಾತೃವಿಯೋಗ
News
-Staff
By Staff
|
ಚೆನ್ನೈ : ಕನ್ನಡ ಮತ್ತು ತೆಲುಗು ಚಿತ್ರರಂಗದ ನಾಯಕ ನಟ ಮತ್ತು ಕಂಠದಾನ ಕಲಾವಿದ ಸಾಯಿಕುಮಾರ್ ಅವರ ತಾಯಿ ಕೃಷ್ಣಜ್ಯೋತಿ(66) ಹೃದಯಾಘಾತದಿಂದ ನಿಧನರಾದರು.
ಗುರುವಾರ(ಮೇ 25) ಚೆನ್ನೈನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಪತಿ ಪಿ.ಜೆ.ಶರ್ಮ ಮತ್ತು ಮೂವರು ಮಕ್ಕಳನ್ನು ಬಿಟ್ಟು ಅಗಲಿರುವ ಕೃಷ್ಣಜ್ಯೋತಿ, ನಟಿಯೂ ಹೌದು.
ಡಾ.ರಾಜ್ ಕುಮಾರ್ ಅವರೊಂದಿಗೆ ‘ಕೃಷ್ಣಗಾರುಡಿ’ ಚಿತ್ರದಲ್ಲಿ ಸತ್ಯಭಾಮಾ ಪಾತ್ರದಲ್ಲಿ ಅವರು ನಟಿಸಿದ್ದರು. ‘ಭಾಗ್ಯೋದಯ’, ‘ಸೋದರಿ’, ‘ಮಕ್ಕಳ ರಾಜ್ಯ’ ಸೇರಿದಂತೆ ವಿವಿಧ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.
(ಏಜನ್ಸೀಸ್)
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003