For Quick Alerts
For Daily Alerts
Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೇತ್ರದಾನಕ್ಕೆ ‘ಬೇಡರ ಕಣ್ಣಪ್ಪ’ ಒಪ್ಪಿಗೆ
News
oi-Staff
By Super
|
ಬೆಂಗಳೂರು : ವರನಟ ಡಾ. ರಾಜ್ಕುಮಾರ್ ನೇತ್ರದಾನಕ್ಕೆ ಮುಂದಾಗಿದ್ದಾರೆ. ತಮ್ಮ ಮರಣದ ನಂತರ ಕಣ್ಣುಗಳು ವ್ಯರ್ಥವಾಗದೆ ಅಂಧರಿಗೆ ದಾರಿದೀಪವಾಗಲಿ ಎನ್ನುವ ಆಶಯದಿಂದ ರಾಜ್ಕುಮಾರ್ ಈ ತೀರ್ಮಾನವನ್ನು ಕೈಗೊಂಡಿದ್ದಾರೆ.
ನೇತ್ರದಾನದ ಬಗೆಗೆ ತಮ್ಮ ಸಂಪೂರ್ಣ ಒಪ್ಪಿಗೆ ಸೂಚಿಸುವ ಪತ್ರವನ್ನು ನಾರಾಯಣ ನೇತ್ರಾಲಯದ ವೈದ್ಯಕೀಯ ನಿರ್ದೇಶಕರಾದ ಡಾ.ಕೆ.ಭುಜಂಗಯ್ಯ ಶೆಟ್ಟಿಗೆ ರಾಜ್ ತಮ್ಮ ನಿವಾಸದಲ್ಲಿ ಸೋಮವಾರ (ಆ.23) ಹಸ್ತಾಂತರಿಸಿದರು.
ಆಗಸ್ಟ್ 25ರಿಂದ ಸೆಪ್ಟೆಂಬರ್8 ವರೆಗೆ ಬೆಂಗಳೂರಿನ ನಾರಾಯಣ ನೇತ್ರಾಲಯ ಕಣ್ಣಿನ ದಾನ ಪಡೆಯಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜನರ ಮನವೊಲಿಸಿ, ಅರಿವು ಮೂಡಿಸಿ ನೇತ್ರದಾನದತ್ತ ಸೆಳೆಯಲಾಗುತ್ತಿದೆ. ್ಫಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಡಾ.ರಾಜ್ರನ್ನು ಭೇಟಿ ಮಾಡಿದಾಗ, ರಾಜ್ ಉತ್ಸಾಹದಿಂದ ನೇತ್ರದಾನಕ್ಕೆ ಮುಂದಾದರು.
ಡಾ.ರಾಜ್ಕುಮಾರ್ರ ಧೋರಣೆಯನ್ನು ರಾಜ್ಯದಲ್ಲಿರುವ ಆಪಾರ ಅಭಿಮಾನಿಗಳು ಅನುಕರಿಸಿದರೆ, ಎಷ್ಟೋ ಅಂಧರ ಬದುಕಲ್ಲಿ ಬೆಳಕು ಮೂಡುತ್ತದೆ.(ಇನ್ಫೋ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Dr. Rajkumar pledges to donate his eyes