For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನವಗ್ರಹಗಳ ಕೃಪೆಗಾಗಿ ಹೊನ್ನಾವರಕ್ಕೆ ಬಂದ ಸಂಜಯದತ್
News
oi-Staff
By Super Admin
|
ಉತ್ತರ ಕನ್ನಡ ಜಿಲ್ಲೆಯ ರಾಯಲ್ಕೇರಿಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ತನಕ ಅವರು ಹೋಮ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸಂಕಷ್ಟಗಳ ನಿವಾರಣೆಗಾಗಿ ಹೋಮ ಮಾಡಲಾಗಿದೆ. ಇಬ್ಬರು ಆಪ್ತರ ಜೊತೆ ಅವರು ಕರ್ನಾಟಕಕ್ಕೆ ಬಂದಿದ್ದಾರೆ. ಇದು ವೈಯಕ್ತಿಕ ಕಾರ್ಯವಾಗಿದ್ದು, ಯಾರಿಗೂ ಅಲ್ಲಿ ಪ್ರವೇಶ ಇರಲಿಲ್ಲ.
ಹೋಮ ಪೂರ್ಣವಾದ ಮೇಲೆ ಪುರೋಹಿತರ ಮನೆಯಲ್ಲಿಯೇ ಊಟ ಮುಗಿಸಿ, ಸಂಜಯ್ ಗೋವಾಗೆ ತೆರಳಿದರು. ಅಲ್ಲಿಂದ ಮುಂಬೈ ವಿಮಾನ ಹತ್ತಲಿದ್ದಾರೆ. ಸಂಜಯ ದತ್ ನೋಡಲು ಅಪಾರ ಅಭಿಮಾನಿಗಳು ಹೊರಗಡೆ ನೆರೆದಿದ್ದರು. 1993ರ ಮುಂಬೈ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ 6ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಅವರು ಜಾಮೀನಿನ ಮೇಲೆ ಹೊರಗಡೆ ಬಂದಿದ್ದಾರೆ.
(ದಟ್ಸ್
ಕನ್ನಡ
ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ನವಗ್ರಹ ಹೋಮ ಹೊನ್ನಾವರ ಸಂಜಯದತ್ ಬಾಲಿವುಡ್ ಮುಂಬೈ ಬಾಂಬ್ ಸ್ಪೋಟ sanjay datt honnavar bollywood mumbai attack
Thursday, May 19, 2011, 14:32 Story first published: Thursday, May 19, 2011, 14:32 [IST]
Other articles published on May 19, 2011