For Quick Alerts
For Daily Alerts
Don't Miss!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನವಗ್ರಹಗಳ ಕೃಪೆಗಾಗಿ ಹೊನ್ನಾವರಕ್ಕೆ ಬಂದ ಸಂಜಯದತ್
News
oi-Staff
By Super Admin
|
ಉತ್ತರ ಕನ್ನಡ ಜಿಲ್ಲೆಯ ರಾಯಲ್ಕೇರಿಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ತನಕ ಅವರು ಹೋಮ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸಂಕಷ್ಟಗಳ ನಿವಾರಣೆಗಾಗಿ ಹೋಮ ಮಾಡಲಾಗಿದೆ. ಇಬ್ಬರು ಆಪ್ತರ ಜೊತೆ ಅವರು ಕರ್ನಾಟಕಕ್ಕೆ ಬಂದಿದ್ದಾರೆ. ಇದು ವೈಯಕ್ತಿಕ ಕಾರ್ಯವಾಗಿದ್ದು, ಯಾರಿಗೂ ಅಲ್ಲಿ ಪ್ರವೇಶ ಇರಲಿಲ್ಲ.
ಹೋಮ ಪೂರ್ಣವಾದ ಮೇಲೆ ಪುರೋಹಿತರ ಮನೆಯಲ್ಲಿಯೇ ಊಟ ಮುಗಿಸಿ, ಸಂಜಯ್ ಗೋವಾಗೆ ತೆರಳಿದರು. ಅಲ್ಲಿಂದ ಮುಂಬೈ ವಿಮಾನ ಹತ್ತಲಿದ್ದಾರೆ. ಸಂಜಯ ದತ್ ನೋಡಲು ಅಪಾರ ಅಭಿಮಾನಿಗಳು ಹೊರಗಡೆ ನೆರೆದಿದ್ದರು. 1993ರ ಮುಂಬೈ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ 6ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಅವರು ಜಾಮೀನಿನ ಮೇಲೆ ಹೊರಗಡೆ ಬಂದಿದ್ದಾರೆ.
(ದಟ್ಸ್
ಕನ್ನಡ
ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ನವಗ್ರಹ ಹೋಮ ಹೊನ್ನಾವರ ಸಂಜಯದತ್ ಬಾಲಿವುಡ್ ಮುಂಬೈ ಬಾಂಬ್ ಸ್ಪೋಟ sanjay datt honnavar bollywood mumbai attack
Thursday, May 19, 2011, 14:32 Story first published: Thursday, May 19, 2011, 14:32 [IST]
Other articles published on May 19, 2011