For Quick Alerts
For Daily Alerts
Don't Miss!
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಿರೀಶ್ ಕಾಸರವಳ್ಳಿಯ ಹೊಸ ಚಿತ್ರ 'ಗುಲಾಬಿ ಟಾಕೀಸ್'
News
-Staff
By Staff
|
ಕುಂದಾಪುರ, ನ.24 : ಸದಭಿರುಚಿ ಮತ್ತು ಕಲಾತ್ಮಕ ಚಿತ್ರಗಳ ನಿರ್ಮಿಸುತ್ತಿರುವ ನಿರ್ಮಾಪಕ ಬಸಂತ ಕುಮಾರ್ ಪಾಟೀಲ್, ಹೊಸ ಚಿತ್ರ ಆರಂಭಿಸಿದ್ದಾರೆ. ಗಿರೀಶ್ ಕಾಸರವಳ್ಳಿ ಚಿತ್ರದ ನಿರ್ದೇಶಕರು. ಈ ಜೋಡಿಯ 'ನಾಯಿನೆರಳು' ಚಿತ್ರ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಿದ ಸಂಗತಿ ಇಲ್ಲಿ ಸ್ಮರಣೀಯ.
ಈಗ ಆರಂಭಿಸಿರುವ ಚಿತ್ರದ ಹೆಸರು 'ಗುಲಾಬಿ ಟಾಕೀಸು'. ಕುಂದಾಪುರ ಮತ್ತು ಸುತ್ತಮುತ್ತಲಿನ ಹಳ್ಳಿಯಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ. ವೈದೇಹಿ ಅವರ ಸಣ್ಣಕತೆ ಆಧಾರಿಸಿ ಕಾಸರವಳ್ಳಿ ಚಿತ್ರ ಮಾಡಲಾಗುತ್ತಿದೆ. ಉಮಾಶ್ರೀ ಮತ್ತು ಎಂ.ಡಿ.ಪಲ್ಲವಿ ಮುಖ್ಯಪಾತ್ರದಲ್ಲಿದ್ದಾರೆ. ನವೆಂಬರ್ ಕೊನೆ ವಾರದೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ.
(ದಟ್ಸ್ ಕನ್ನಡ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Saturday, November 24, 2007, 16:48 [IST]
Other articles published on Nov 24, 2007