Don't Miss!
- Automobiles ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಯಮಾಲಾ ರಾಜೀನಾಮೆಗೆ ಹರೀಶ್ ಆಗ್ರಹ
ಕನ್ನಡ ಚಿತ್ರರಂಗದ ಹಿರಿಯ ಖಳ ನಟರ ಮಕ್ಕಳು ತಮ್ಮ ತಂದೆಯವರ ಪುಸ್ತಕಗಳನ್ನು ಪ್ರಕಟಿಸದೇ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಖಳ ಪಾತ್ರಗಳಿಗೆ ಜೀವ ತುಂಬುತ್ತಿದ್ದ ತೂಗುದೀಪ ಶ್ರೀನಿವಾಸ್, ಸುಂದರಕೃಷ್ಣ ಅರಸ್, ದಿನೇಶ್, ಸುದೀರ್...ಮುಂತಾದ ಕಲಾವಿದರಿಗೆ 75 ಪುಸ್ತಕಗಳ ಪಟ್ಟಿಯಲ್ಲಿ ಏಕೆ ಸ್ಥಾನ ನೀಡಲಿಲ್ಲ ಎಂದು ಪ್ರಶ್ನಿಸಿ ಮಾರ್ಚ್ 9ರಂದು ಡಾ.ಜಯಮಾಲಾರನ್ನು ಭೇಟಿ ಮಾಡಿ ತಮಗಾದ ಅನ್ಯಾಯದ ವಿರುದ್ಧ ಪ್ರತಿಭಟಿಸಿದ್ದರು.
ಆದರೆ ಅನ್ಯಾಯದ ಬಗ್ಗೆವಿಚಾರಿಸಲು ಹೋದ ದರ್ಶನ್ ಬಳಗವನ್ನು ಕಡೆಗಣಿಸಲಾಗಿದ್ದು, ಇದರಿಂದ ಚಿತ್ರೋದ್ಯಮವೇ ತಲೆ ತಗ್ಗಿಸುವಂತಾಗಿದೆ. ಹಿರಿಯ ನಟಿ ಲೀಲಾವತಿ ಕುಟುಂಬಕ್ಕೂ ಅನ್ಯಾಯ ಮಾಡಲಾಗಿದೆ. ಆದ್ದರಿಂದ ನೈತಿಕ ಹೊಣೆಹೊತ್ತು ಜಯಮಾಲಾ ಅವರುಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವೇದಿಕೆ ಅಧ್ಯಕ್ಷ ಭಾ.ಮಾ.ಹರೀಶ್ ಆಗ್ರಹಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ದರ್ಶನ್
ಪಶ್ಚಾತ್ತಾಪ
ಜಯಮಾಲಾ
ಅಯ್ಯೋ
ಪಾಪ!
ಕೆಎಫ್
ಸಿಸಿ
ನಿರ್ಲಕ್ಷ್ಯ
ಧೋರಣೆಗೆ
ದರ್ಶನ್
ಬೇಸರ
ದರ್ಶನ್
ಗೆ
ನಾನೇನು
ಅನ್ಯಾಯ
ಮಾಡಿದ್ದೇನೆ?
ಕನ್ನಡ
ಸಿನಿಮಾ
75ಕ್ಕೆ
75ಪುಸ್ತಕ:
ಜಯಮಾಲಾ