Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಯಮಾಲಾ ರಾಜೀನಾಮೆಗೆ ಹರೀಶ್ ಆಗ್ರಹ
ಕನ್ನಡ ಚಿತ್ರರಂಗದ ಹಿರಿಯ ಖಳ ನಟರ ಮಕ್ಕಳು ತಮ್ಮ ತಂದೆಯವರ ಪುಸ್ತಕಗಳನ್ನು ಪ್ರಕಟಿಸದೇ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಖಳ ಪಾತ್ರಗಳಿಗೆ ಜೀವ ತುಂಬುತ್ತಿದ್ದ ತೂಗುದೀಪ ಶ್ರೀನಿವಾಸ್, ಸುಂದರಕೃಷ್ಣ ಅರಸ್, ದಿನೇಶ್, ಸುದೀರ್...ಮುಂತಾದ ಕಲಾವಿದರಿಗೆ 75 ಪುಸ್ತಕಗಳ ಪಟ್ಟಿಯಲ್ಲಿ ಏಕೆ ಸ್ಥಾನ ನೀಡಲಿಲ್ಲ ಎಂದು ಪ್ರಶ್ನಿಸಿ ಮಾರ್ಚ್ 9ರಂದು ಡಾ.ಜಯಮಾಲಾರನ್ನು ಭೇಟಿ ಮಾಡಿ ತಮಗಾದ ಅನ್ಯಾಯದ ವಿರುದ್ಧ ಪ್ರತಿಭಟಿಸಿದ್ದರು.
ಆದರೆ ಅನ್ಯಾಯದ ಬಗ್ಗೆವಿಚಾರಿಸಲು ಹೋದ ದರ್ಶನ್ ಬಳಗವನ್ನು ಕಡೆಗಣಿಸಲಾಗಿದ್ದು, ಇದರಿಂದ ಚಿತ್ರೋದ್ಯಮವೇ ತಲೆ ತಗ್ಗಿಸುವಂತಾಗಿದೆ. ಹಿರಿಯ ನಟಿ ಲೀಲಾವತಿ ಕುಟುಂಬಕ್ಕೂ ಅನ್ಯಾಯ ಮಾಡಲಾಗಿದೆ. ಆದ್ದರಿಂದ ನೈತಿಕ ಹೊಣೆಹೊತ್ತು ಜಯಮಾಲಾ ಅವರುಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವೇದಿಕೆ ಅಧ್ಯಕ್ಷ ಭಾ.ಮಾ.ಹರೀಶ್ ಆಗ್ರಹಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ದರ್ಶನ್
ಪಶ್ಚಾತ್ತಾಪ
ಜಯಮಾಲಾ
ಅಯ್ಯೋ
ಪಾಪ!
ಕೆಎಫ್
ಸಿಸಿ
ನಿರ್ಲಕ್ಷ್ಯ
ಧೋರಣೆಗೆ
ದರ್ಶನ್
ಬೇಸರ
ದರ್ಶನ್
ಗೆ
ನಾನೇನು
ಅನ್ಯಾಯ
ಮಾಡಿದ್ದೇನೆ?
ಕನ್ನಡ
ಸಿನಿಮಾ
75ಕ್ಕೆ
75ಪುಸ್ತಕ:
ಜಯಮಾಲಾ