Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಯಾಳ್ ಕದ್ದು ಮುಚ್ಚಿ ಸಿನಿಮಾ ಮಾಡುತ್ತಿದ್ದಾರೆ!
ಕದ್ದುಮುಚ್ಚಿ ಚಿತ್ರಕ್ಕೆ ಮೇ ತಿಂಗಳಲ್ಲಿ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 27ರ ಉಗಾದಿ ಹಬ್ಬದ ದಿನ ಹಾಡುಗಳ ಧ್ವನಿಮುದ್ರಣ ಕಾರ್ಯ ಆರಂಭಿಸಲು ದಯಾಳ್ ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಕದ್ದು ಮುಚ್ಚಿ ಆಟವಾಡಲು ದಯಾಳ್ ಹೊಸ ಮುಖಗಳಿಗಾಗಿ ಬಲೆ ಬೀಸಿದ್ದಾರೆ.
ಅರಮನೆ, ರಾಕಿ ಚಿತ್ರಗಳಲ್ಲಿ ನಟಿಸಿದ್ದ ಸಂತೋಷ್ ಸಂಭಾವ್ಯ ನಾಯಕರ ಪಟ್ಟಿಯಲ್ಲಿದ್ದಾರೆ. ಈಗಾಗಲೇ ಸಂತೋಷ್ ರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆಯೂ ಮುಗಿಸಿದ್ದಾರೆ. ನಾಯಕಿಯರ ಪಟ್ಟಿಯಲ್ಲಿ ಕನ್ನಡ ಚಿತ್ರರಂಗದ ಸದ್ಯದ ಹಾಟ್ ಬೇಬ್ ಅಂದ್ರಿತಾ ರೇ, ನಿಧಿ ಸುಬ್ಬಯ್ಯ ಸೇರಿದಂತೆ ಇನ್ನೊಂದಿಬ್ಬರು ಸ್ಥಾನ ಪಡೆದಿದ್ದಾರೆ. ಸಂಗೀತ ನಿರ್ದೇಶಕರಾಗಿ ಸ್ಟೀಫನ್ ಆಯ್ಕೆಯಾಗಿದ್ದಾರೆ. ಉಳಿದ ಕಲಾವಿದರ ಆಯ್ಕೆ ಪ್ರಕ್ರಿಯೆ ಕದ್ದುಮುಚ್ಚಿ ನಡೆಯುತ್ತಿದೆ!
ಸರ್ಕಸ್;
ಒಂದೂಕಾಲು
ಕೋಟಿ
ನಷ್ಟ
ಭಾರೀ
ನಿರೀಕ್ಷೆ
ಹುಟ್ಟಿಸಿದ್ದ
ಸರ್ಕಸ್
ಚಿತ್ರ
ಗೋತಾ
ಹೊಡೆದು
ದಯಾಳ್
ಗೆ
ತುಂಬಲಾರದ
ನಷ್ಟ
ಆಗಿದೆಯಂತೆ.
ಸುಮಾರು
ಒಂದೂ
ಕಾಲು
ಕೋಟಿ
ರು.ಗಳು
ಎಂಬುದು
ಅವರ
ಲೆಕ್ಕಾಚಾರ.
ಶಿವಮೊಗ್ಗ,
ಮಂಗಳೂರಿನಲ್ಲಿ
ಗಳಿಕೆಯಲ್ಲಿ
ಮುಂದಿದ್ದ
ಸರ್ಕಸ್
ಚಿತ್ರ
ಮೈಸೂರು,
ಹುಬ್ಬಳ್ಳಿ
ಧಾರವಾಡದಲ್ಲಿ
ಮುಗ್ಗರಿಸಿ
ಬಿತ್ತಂತೆ.
ಬೆಂಗಳೂರು
ಪರವಾಗಿರಲಿಲ್ಲ
ಎಂದು
ದಯಾಳ್
ಹೇಳುತ್ತಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಕೆಎಫ್ಸಿಸಿ
ಎದಿರು
ನಡೆಯದ
ದಯಾಳ್
'ಸರ್ಕಸ್'
ಸರ್ಕಸ್ನಲ್ಲಿ
ಸಖತ್ತಾಗಿ
'ರೈಲು'
ಬಿಟ್ಟಿರುವ
ದಯಾಳ್
ರಜನಿ
ಪುತ್ರಿಯ
ಗಮನ
ಸೆಳೆದ
ದಯಾಳ್
ಸರ್ಕಸ್