For Quick Alerts
For Daily Alerts
Don't Miss!
- Lifestyle ಇದೇ ನೋಡಿ ಭಾರತದ ಮೊಟ್ಟ ಮೊದಲು ರೈಲು..! ಇಂದಿಗೆ ಈ ರೈಲು ಹೊರಟು 171 ವರ್ಷ..!
- Finance ಐಪಿಎಲ್ನಲ್ಲಿ ಸಂಚಲನ ಸೃಷ್ಟಿಸುತ್ತಿರುವ ಕಾವ್ಯಾ ಮಾರನ್ ಯಾರು, ಅವರ ಹಿನ್ನೆಲೆ ತಿಳಿಯಿರಿ
- News ಶಾಸಕ ವಸಂತ್ ಆಸ್ನೋಟಿಕರ್ ಶೌಟೌಟ್ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆ ಕಾಯಂ
- Automobiles Bengaluru: ಇಂದಿನಿಂದ ಹೆಬ್ಬಾಳ ಮೇಲ್ಸೇತುವೆ ಮೇಲೆ ಈ ವಾಹನಗಳ ಸಂಚಾರ ಬಂದ್.. ಪರ್ಯಾಯ ಮಾರ್ಗಗಳಾವುವು?
- Technology OnePlus: ಒನ್ಪ್ಲಸ್ 11R ಸೋಲಾರ್ ರೆಡ್ ವೇರಿಯಂಟ್ ಏಪ್ರಿಲ್ 18 ರಿಂದ ಸೇಲ್! ಆಫರ್ ಏನಿದೆ?
- Sports KKR vs RR: ಐಪಿಎಲ್ನ ಶತಕಗಳ ಪಟ್ಟಿಯಲ್ಲಿ ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ ಜೋಸ್ ಬಟ್ಲರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಿವಿ ನಿರ್ದೇಶಕ ಹಿರಿಯೂರು ರಾಘವೇಂದ್ರ ಆತ್ಮಹತ್ಯೆಗೆ ಯತ್ನ
News
oi-Rajendra Chintamani
By Rajendra
|
ಪತ್ರಿಕಾಗೊಷ್ಠಿ ಆರಂಭವಾಗುವುದಕ್ಕೂ ಮುನ್ನ ರಾಘವೇಂದ್ರ ಅವರು ಕುಸಿದುಬಿದ್ದರು. ಏನಾಯಿತು ಎಂದು ನೋಡುವಷ್ಟರಲ್ಲಿ ಅವರು ಅರೆಪ್ರಜ್ಞಾವಸ್ಥೆಗೆ ಜಾರಿದರು. ಬಳಿಕ ಅವರ ಕೈಯಲ್ಲಿ ಡೆತ್ ನೋಟ್ ನೋಡಿದ ಮೇಲೆ ಇದು ಆತ್ಮಹತ್ಯೆ ಯತ್ನ ಎಂದು ಗೊತ್ತಾಗಿದೆ.
ಕೂಡಲೆ ಅವರನ್ನು ನಗರದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿಗೋಷ್ಠಿಗೂ ಮುನ್ನ ರಾಘವೇಂದ್ರ ಅವರು ನಿದ್ರೆ ಮಾತ್ರೆ ಸೇವಿಸಿ ಬಂದಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಕಿರುತೆರೆ ಕಲಾವಿದರ ಕಿರುಕುಳ ತಾಳಲಾರದೆ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದು ಸದ್ಯದ ಮಾಹಿತಿ. (ದಟ್ಸ್ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕಿರುತೆರೆ ಆತ್ಮಹತ್ಯೆ ಉದಯ ಟಿವಿ ಧಾರಾವಾಹಿ ಅಪರಾಧ ಬೆಂಗಳೂರು small screen suicide udaya tv crime bangalore
English summary
Kannada small screen director Hiriyur Raghavendra today allegedly attempted to commit suicide by consuming sleeping tablets. Hiriyur Raghavendra known for Karthika Deepa serial, was rushed to a private hospital and is out of danger, hospital sources said.
Story first published: Saturday, June 25, 2011, 16:35 [IST]
Other articles published on Jun 25, 2011