For Quick Alerts
For Daily Alerts
Don't Miss!
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೋದ್ಯಮ ಬೆಳೆಗೆ ಪೈರಸಿ ನುಸಿ ಕಾಟ
News
oi-Staff
By Staff
|
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್,ಚಿತ್ರೋದ್ಯಮದ ಗಣ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗೃಹ ಸಚಿವರೊಂದಿಗೆ ಸಭೆ ನಡೆಸಿ ಪೈರಸಿಯನ್ನು ಬೇರು ಮಟ್ಟ ಕಿತ್ತೊಗೆಯಲು ತೀರ್ಮಾನಿಸಿದರು. ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಈಗಾಗಲೆ ಪೈರಸಿಯನ್ನುತಡೆಯಲು ಕಾಯಿದೆಗಳಿವೆ. ಇಲ್ಲೂ ಆ ರೀತಿಯ ಕಾಯಿದೆಯನ್ನು ಜಾರಿಗೆ ತರಬೇಕು ಎಂಬುದು ಕನ್ನಡ ಚಿತ್ರೋದ್ಯಮದ ಬೇಡಿಕೆ. ಈ ಬೇಡಿಕೆಗೆ ಸರ್ಕಾರ ತಲೆದೂಗಿದೆ.
ಪೈರಸಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸುವ ಸಂಬಂಧ ಬೆಂಗಳೂರಿನ ಒಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯವನ್ನು ಫಾಸ್ಟ್ ಟ್ರಾಕ್ ನ್ಯಾಯಾಲಯವಾಗಿ ಮಾರ್ಪಡಿಸಲು ಸರ್ಕಾರ ಉದ್ದೇಶಿಸಿದೆ. ಟೂರಿಂಗ ಟಾಕೀಸ್ ಗಳ ಪರವಾನಗಿಯನ್ನು ಎರಡು ವರ್ಷದ ಬದಲಾಗಿ ಮೂರು ವರ್ಷಕ್ಕೊಮ್ಮೆ ನವೀಕರಣಗೊಳಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಚಿತ್ರೋದ್ಯಮದ ಈ ಎಲ್ಲಾ ಬೇಡಿಕೆಗಳಿಗೆ ಸರ್ಕಾರ ನ್ಯಾಯಯುತವಾಗಿ ಸ್ಪಂದಿಸಬೇಕಾಗಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಡಾ.ಜಯಮಾಲಾ dr.jayamala ಪೈರಸಿ ಕಾಯಿದೆ ಗೂಂಡಾ ಕಾಯಿದೆ ಕೆ ಎಫ್ ಸಿಸಿ ಸಿನಿಮಾಟೋಗ್ರಫಿ ಕಾಯಿದೆ piracy act kfcc dr. acharya kannada film industry cinematography act1964
Thursday, December 25, 2008, 17:08 Story first published: Thursday, December 25, 2008, 17:08 [IST]
Other articles published on Dec 25, 2008