For Quick Alerts
For Daily Alerts
Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ಅಭಿಮಾನಿಗಳ ಸಂಘಕ್ಕೆ ವಿದ್ಯುಕ್ತಚಾಲನೆ
News
oi-Staff
By Staff
|
ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರು ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘವನ್ನು ಉದ್ಘಾಟಿಸಿದರು. ಚಾಲೆಂಜಿಂಗ್ ಸ್ಟಾರ್ ದರ್ಶನ್, ಗೋಲ್ಡನ್ ಸ್ಟಾರ್ ಗಣೇಶ್, ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್ ಹೀಗೆ ಎಲ್ಲ ನಾಯಕ ನಟರಿಗೂ ಅಭಿಮಾನಿ ಸಂಘಗಳಿವೆ. ಸದ್ದೇ ಮಾಡದ ಸುದೀಪ್ ಅವರಿಗೂ ಅಭಿಮಾನಿ ಸಂಘವಿದೆ. ಆಗಾಗ ಸದ್ದು ಮಾಡುವ ವಿಷ್ಣು ಸೇನೆಯೂ ಇದೆ.
ಆಯಾ ನಟರ ಹುಟ್ಟುಹಬ್ಬ ದಿನ ಅಭಿಮಾನಿಗಳು ರಕ್ತದಾನ, ರೋಗಿಗಳಿಗೆ ಹಣ್ಣು ಹಂಪಲು ವಿತರಣೆಯಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ. ಆದರೆ ಆರಂಭದಲ್ಲಿದ್ದ ಉತ್ಸಾಹ ಕ್ರಮೇಣ ಕಡಿಮೆಯಾಗಿ ಅಭಿಮಾನಿ ಸಂಘಗಳು ಕಣ್ಮರೆಯಾಗುತ್ತವೆ. ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗಾಗದಿರಲಿ ಎಂದುಬುದೇ ನಮ್ಮ ಹಾರೈಕೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಲಗೋರಿ
ಆಟ
ರದ್ದಾಗಿ
ಪುನೀತ್
ಬೆಲೆ
ಹೆಚ್ಚಾಗಿದೆ
ರೀಮೇಕ್
ಚಿತ್ರದಲ್ಲಿ
ರಾಮ್
ನಾಗಿ
ಪುನೀತ್
ರಾಜ್
ನಲ್ಲಿ
ಬೆಳ್ಳಿತೆರೆಯ
ಬಂಗಾರಿಯರ
ಥೈಥೈ
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: puneeth rajkumar ಪುನೀತ್ ರಾಜ್ ಕುಮಾರ್ kannada cinema platinum jubilee ಪಾರ್ವತಮ್ಮ ರಾಜ್ ಕುಮಾರ್ parvathamma rajkumar ಅಮೃತ ಮಹೋತ್ಸವ amrutha mahotsava ಪುನೀತ್ ಅಭಿಮಾನಿಗಳ ಸಂಘ ವಿಷ್ಣುಸೇನೆ akhila karnataka
Thursday, February 26, 2009, 15:34 Story first published: Thursday, February 26, 2009, 15:34 [IST]
Other articles published on Feb 26, 2009