For Quick Alerts
For Daily Alerts
Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 16 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Automobiles
ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್ಯುವಿ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜರಾಸಂಧ ಪ್ರಣೀತಾ 'ಸ್ನೇಹಿತರು' ಬಳಗದಲ್ಲಿ ಬ್ಯುಸಿ
News
oi-Sriram
By Sriram
|
ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ ಸ್ನೇಹಿತರು ಚಿತ್ರತಂಡ. ಗೀತಸಾಹಿತಿ ರಾಮ್ ನಾರಾಯಣ್ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಸೌಂದರ್ಯ ಜಗದೀಶ್ ನಿರ್ಮಿಸುತ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ನಡೆಸುತ್ತಿರುವ ಚಿತ್ರತಂಡ, ಎರಡನೇ ಹಂತಕ್ಕಾಗಿ ಸಕಲೇಶಪುರಕ್ಕೆ ಪ್ರಯಾಣ ಬೆಳೆಸಲಿದೆ.
ಸ್ನೇಹಿತರ ಬಳಗದಲ್ಲಿ ತರುಣ್, ವಿಜಯ್ ರಾಘವೇಂದ್ರ, ಸೃಜನ್ ಲೋಕೇಶ್, ರವಿಶಂಕರ್ ಜೊತೆ ಪ್ರಣೀತಾ ಇದ್ದಾರೆ. ಈಗಾಗಲೇ ಗೀತ ಸಾಹಿತ್ಯದಲ್ಲಿ ಹೆಸರು ಮಾಡಿರುವ ರಾಮ್ ನಾರಾಯಣ್ ಚಿತ್ರವಾದ್ದರಿಂದ ಸಾಕಷ್ಟು ನಿರೀಕ್ಷೆ ಸಹಜ. ಜರಾಸಂಧನ ಜೋಡಿಯಾಗಿದ್ದ ಪ್ರಣೀತಾ ಮತ್ತೆ ಸ್ನೇಹಿತರು ಮೂಲಕ ಸ್ಯಾಂಡಲ್ ವುಡ್ ಯಾನ ಮುಂದುವರಿಸಿದ್ದಾರೆ.
ಸ್ನೇಹಿತರ ಜೊತೆ ಹಿರಿಯ ಕಲಾವಿದರಾದ ರಮೇಶ್ ಭಟ್, ಗಿರಿಜಾ ಲೋಕೇಶ್ ಕೂಡ ಇದ್ದಾರೆ. ಮಾ. ಸ್ನೇಹಿತ್, ಶರಣ್, ಬುಲೆಟ್ ಪ್ರಕಾಶ್, ಸಿಹಿಕಹಿ ಚಂದ್ರು, ಸಾಧುಕೋಕಿಲ, ವಿ. ಮನೋಹರ್ ಮುಂತಾದವರು ಪೋಷಕ ವರ್ಗದಲ್ಲಿದ್ದಾರೆ. ತರಾತುರಿಯಲ್ಲಿ ಚಿತ್ರೀಕರಣ ಮುಗಿಸುತ್ತಿರುವ ಚಿತ್ರ ಯಾವಾಗ ತೆರೆಗೆ ಬರುತ್ತದೆ ಎಂಬುದು ಸದ್ಯಕ್ಕೆ ಸಸ್ಪೆನ್ಸ್. (ಒನ್ ಇಂಡಿಯಾ ಕನ್ನಡ)
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Kannada movie Snehitaru shooting is going on around the Bangalore. Lyricist Ram narayana directs this movie and Praneeta is the heroine. This is Sowdarya jagadish Production.
Story first published: Friday, November 25, 2011, 18:44 [IST]
Other articles published on Nov 25, 2011