For Quick Alerts
For Daily Alerts
Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು, ಅಶ್ವತ್ಥ್ ನೆನಪಿನಾರ್ಥ ವಿಚಾರ ಸಂಕಿರಣ
News
oi-Rajendra Chintamani
By Rajendra
|
'ಕನ್ನಡ ರಂಗಭೂಮಿ, ಸಿನಿಮಾ ಮತ್ತ್ತು ಸಂಗೀತ' ಕುರಿತು ಒಂದು ದಿನದ ವಿಚಾರ ಸಂಕಿರಣ ಬೆಂಗಳೂರು ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರಾ ಫಿಲ್ಮ್ ಮತ್ತು ಕಲ್ಚರಲ್ ಸೊಸೈಟಿಯಲ್ಲಿ ಫೆಬ್ರವರಿ 27ರಂದು ನಡೆಯಲಿದೆ.
ಇತ್ತೀಚೆಗೆ ಅಗಲಿದ ಡಾ.ವಿಷ್ಣುವರ್ಧನ್, ಸಿ ಅಶ್ವತ್ಥ್, ಕೆ ಎಸ್ ಅಶ್ವತ್ಥ್, ಚಿಂದೋಡಿ ಲೀಲಾ ಮತ್ತು ಬಿ ವಿ ವೈಕುಂಠರಾಜು ಅವರ ನೆನಪಿಗಾಗಿ ಈ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಹಿರಿಯ ನಟ, ನಿರ್ದೇಶಕ ಕೆಎಸ್ ಎಲ್ ಸ್ವಾಮಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧಕ್ಷ ಟಿ ಎಸ್ ನಾಗಾಭರಣ, ಎನ್ ಮಂಗಳ, ಸಿ ಆರ್ ಸಿಂಹ, ಎನ್ ಎಸ್ ಶ್ರೀಧರಮೂರ್ತಿ ಭಾಗವಹಿಸಲಿದ್ದಾರೆ.
ವಿಚಾರ ಸಂಕಿರಣ ಎರಡು ಹಂತಗಳಲ್ಲಿ ನಡೆಯಲಿದ್ದು ಡಾ.ಎನ್.ಎಸ್ ಲಕ್ಷ್ಮಿನಾರಾಯಣ ಭಟ್, ಬಿ ಜಯಶ್ರೀ, ಡಾ.ಶಾಮಲಾ ಭಾವೆ, ಡಾ.ವಿಜಯಾ, ವಿ ಎನ್ ಸುಬ್ಬರಾವ್ ಸೇರಿದಂತೆ ಮತ್ತಿತರ ಗಣ್ಯರು ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಷ್ಣುವರ್ಧನ್ ಸುಚಿತ್ರಾ ಫಿಲ್ಮ್ ಸೊಸೈಟಿ ವಿಚಾರ ಸಂಕಿರಣ seminar c ashwath ಬಿ ವಿ ವೈಕುಂಠರಾಜು ಸಿ ಅಶ್ವತ್ಥ್ ಕೆ ಎಸ್ ಅಶ್ವತ್ಥ್ ಚಿಂದೋಡಿ ಲೀಲಾ suchitra film and cultural society dr vishnuvaradhan k s ashwath
Thursday, February 25, 2010, 17:53 Story first published: Thursday, February 25, 2010, 17:53 [IST]
Other articles published on Feb 25, 2010