For Quick Alerts
For Daily Alerts
Don't Miss!
- News Hevay Rain: ಬಿರುಗಾಳಿ ಮಳೆಗೆ ನೆಲ ಕಚ್ಚಿದ ಬಾಳೆ, ಟೊಮೆಟೊ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Sports PBKS vs MI IPL 2024: ಪಂಜಾಬ್ ರಾಜರಿಗೆ ಮುಂಬೈ ಇಂಡಿಯನ್ಸ್ ಸವಾಲು; ಟಾಸ್ ವರದಿ, ಆಡುವ 11ರ ಬಳಗ
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು, ಅಶ್ವತ್ಥ್ ನೆನಪಿನಾರ್ಥ ವಿಚಾರ ಸಂಕಿರಣ
News
oi-Rajendra Chintamani
By Rajendra
|
'ಕನ್ನಡ ರಂಗಭೂಮಿ, ಸಿನಿಮಾ ಮತ್ತ್ತು ಸಂಗೀತ' ಕುರಿತು ಒಂದು ದಿನದ ವಿಚಾರ ಸಂಕಿರಣ ಬೆಂಗಳೂರು ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರಾ ಫಿಲ್ಮ್ ಮತ್ತು ಕಲ್ಚರಲ್ ಸೊಸೈಟಿಯಲ್ಲಿ ಫೆಬ್ರವರಿ 27ರಂದು ನಡೆಯಲಿದೆ.
ಇತ್ತೀಚೆಗೆ ಅಗಲಿದ ಡಾ.ವಿಷ್ಣುವರ್ಧನ್, ಸಿ ಅಶ್ವತ್ಥ್, ಕೆ ಎಸ್ ಅಶ್ವತ್ಥ್, ಚಿಂದೋಡಿ ಲೀಲಾ ಮತ್ತು ಬಿ ವಿ ವೈಕುಂಠರಾಜು ಅವರ ನೆನಪಿಗಾಗಿ ಈ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಹಿರಿಯ ನಟ, ನಿರ್ದೇಶಕ ಕೆಎಸ್ ಎಲ್ ಸ್ವಾಮಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧಕ್ಷ ಟಿ ಎಸ್ ನಾಗಾಭರಣ, ಎನ್ ಮಂಗಳ, ಸಿ ಆರ್ ಸಿಂಹ, ಎನ್ ಎಸ್ ಶ್ರೀಧರಮೂರ್ತಿ ಭಾಗವಹಿಸಲಿದ್ದಾರೆ.
ವಿಚಾರ ಸಂಕಿರಣ ಎರಡು ಹಂತಗಳಲ್ಲಿ ನಡೆಯಲಿದ್ದು ಡಾ.ಎನ್.ಎಸ್ ಲಕ್ಷ್ಮಿನಾರಾಯಣ ಭಟ್, ಬಿ ಜಯಶ್ರೀ, ಡಾ.ಶಾಮಲಾ ಭಾವೆ, ಡಾ.ವಿಜಯಾ, ವಿ ಎನ್ ಸುಬ್ಬರಾವ್ ಸೇರಿದಂತೆ ಮತ್ತಿತರ ಗಣ್ಯರು ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಷ್ಣುವರ್ಧನ್ ಸುಚಿತ್ರಾ ಫಿಲ್ಮ್ ಸೊಸೈಟಿ ವಿಚಾರ ಸಂಕಿರಣ seminar c ashwath ಬಿ ವಿ ವೈಕುಂಠರಾಜು ಸಿ ಅಶ್ವತ್ಥ್ ಕೆ ಎಸ್ ಅಶ್ವತ್ಥ್ ಚಿಂದೋಡಿ ಲೀಲಾ suchitra film and cultural society dr vishnuvaradhan k s ashwath
Thursday, February 25, 2010, 17:53 Story first published: Thursday, February 25, 2010, 17:53 [IST]
Other articles published on Feb 25, 2010