For Quick Alerts
For Daily Alerts
Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ಚಿತ್ರನಟ ರತ್ನಾಕರ್ ಆರೋಗ್ಯ ಸ್ಥಿತಿ ವಿಷಮ
News
oi-Rajendra Chintamani
By Rajendra
|
ಎಂಬತ್ತರ ಆಸು ಪಾಸುನಲ್ಲಿರುವ ರತ್ನಾಕರ್ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಮಗ ರಾಜು ರತ್ನಾಕರ್ ತಿಳಿಸಿದ್ದಾರೆ. ಆಸ್ಪತ್ರೆಗೆ ಅವರನ್ನು ದಾಖಲಿಸಿದಾಗ ಅವರ ಮೂತ್ರಪಿಂಡ ವಿಫಲವಾಗಿತ್ತು. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಉಂಟಾಗಿದೆ ಎಂದು ರಾಜು ವಿವರ ನೀಡಿದ್ದಾರೆ.
ರತ್ನಾಕರ್ ಅವರು ಕನ್ನಡದ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ನಟಿಸಿದ ಜನಪ್ರಿಯ ಚಿತ್ರಗಳೆಂದರೆ ಭಕ್ತ ಕನಕದಾಸ, ಗುರು ಶಿಷ್ಯರು, ಅಣ್ಣಯ್ಯ ಮತ್ತು ಗಡಿಬಿಡಿ ಗಂಡ. ಕುಟುಂಬ ಮೂಲಗಳ ಪ್ರಕಾರ ರತ್ನಾಕರ್ ಚಿಕಿತ್ಸೆಗೆ ಹಣಕಾಸು ಕೊರತೆ ಎದುರಾಗಿದೆ. ರತ್ನಾಕರ್ ಚಿಕಿತ್ಸೆಗೆ ಸರಕಾರ ಧನ ಸಹಾಯ ಮಾಡಿದರೆ ಅವರ ಕುಟುಂಬ ಕೊಂಚ ನಿರಾಳವಾಗಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಮೈಸೂರು ಕೆ ಎಂ ರತ್ನಾಕರ್ ಗಡಿಬಿಡಿ ಗಂಡ ಭಕ್ತ ಕನಕದಾಸ ಗುರು ಶಿಷ್ಯರು ಚಿಕಿತ್ಸೆ ಜೆಎಸ್ ಎಸ್ ಆಸ್ಪತ್ರೆ ಅಣ್ಣಯ್ಯ ಕನ್ನಡ ಸಿನಿಮಾ km rathnakar mysore jss hospital guru shishyaru annaiah gadibidi ganda
Tuesday, May 25, 2010, 18:02 Story first published: Tuesday, May 25, 2010, 18:02 [IST]
Other articles published on May 25, 2010