ವಿಷ್ಣು, ಅಂಬಿ ಜೊತೆ ಆಚಾರ್ಯರರ ಒಡನಾಟ

By Rajendra

ಇದು ಕುಚಿಕು ಗೆಳೆಯರಿಬ್ಬರ ಜೊತೆ ವಿ.ಎಸ್.ಆಚಾರ್ಯ ಚಿತ್ರರಂಗದ ಬಗ್ಗೆ, ಸಿನಿಮಾಗಳ ಬಗ್ಗೆ ಚರ್ಚಿಸಿದ ಕಥೆ. ಗೃಹ ಸಚಿವರಾಗಿದ್ದ ಆಚಾರ್ಯರು ಮೈಸೂರಿಗೆ ಪ್ರಯಾಣಿಸುತ್ತಿದ್ದರು. ಸಚಿವರ ಭದ್ರತೆ ಮತ್ತು ಬೆಂಗಾವಲಿಗಿದ್ದ ಪೊಲೀಸರ ವಾಹನಗಳು ಸಚಿವರ ಕಾರು ನಿಂತಾಗ ತಕ್ಷಣ ಧಾವಿಸಿದರು.

ಮಂಡ್ಯದ ಬಳಿಯ ಹೈವೆ ಹೋಟೆಲ್‌ವೊಂದರಲ್ಲಿ ಕನ್ನಡ ಚಿತ್ರರಂಗದ ಕುಚಿಕು ಗೆಳೆಯರಾದ ವಿಷ್ಣುವರ್ಧನ್ ಮತ್ತು ಅಂಬರೀಶ್ ಶುಗರ್‌ಲೆಸ್ ಕಾಫಿ ಹೀರುತ್ತಾ ಕೂತಿದ್ದರು. ಅವರೊಂದಿಗೆ ಸೇರಿಕೊಳ್ಳಲು ಆಚಾರ್ಯ ತಮ್ಮ ಪ್ರಯಾಣವನ್ನು ನಿಲ್ಲಿಸಿದ್ದರು. ಅವರೊಂದಿಗೆ ಕಾಫಿ, ಚಿತ್ರರಂಗದ ಬಗ್ಗೆ ಮಾತು ಮುಗಿಸಿ ಮತ್ತೆ ತಮ್ಮ ಪ್ರಯಾಣ ಮುಂದುವರೆಸಿದರು.

ಹೀಗೆ ಆಚಾರ್ಯರು ವಿಷ್ಣು, ಅಂಬಿ ಜೋಡಿಯನ್ನು ಬೆಂಗಳೂರು ಮೈಸೂರು ನಡುವೆ ಪ್ರಯಾಣಿಸುವಾಗ ಮೂರು ಬಾರಿ ನೋಡಿದ್ದರಂತೆ. ರಾಜಕೀಯದಲ್ಲಿದ್ದ ಮೇಲೆ ಅಂಬರೀಶ್ ಬೇರೆ ಪಕ್ಷದವರಾದರೂ ಆಚಾರ್ಯರಿಗೆ ಪರಮಾಪ್ತ ಗೆಳೆಯರಾಗಿದ್ದರು. ಇಂದು ಆಚಾರ್ಯರು ನಮ್ಮೊಂದಿಗಿಲ್ಲ. ವಿಷ್ಣು ಬಾರದ ಲೋಕಕ್ಕೆ ಹೋಗಿದ್ದಾರೆ. ಇಂತಹಗಳು ಕೇವಲ ನೆನಪುಗಳು ಮಾತ್ರ. (ಒನ್‌ಇಂಡಿಯಾ ಕನ್ನಡ)

More from Filmibeat

English summary
Here is an instance of Dr. VS Acharya's (72) relationship with Kannada film industry, who died recently after suffering a massive heart attack during a function. He has friendship with Kannada films stars Rebel Star Ambarish and late Dr.Vishnuvardhan.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X