Don't Miss!
- News ಮಂಗಳೂರಿನಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಫಿಶ್ ಆಯಿಲ್ ಫ್ಯಾಕ್ಟರಿ
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು, ಅಂಬಿ ಜೊತೆ ಆಚಾರ್ಯರರ ಒಡನಾಟ
ಇದು ಕುಚಿಕು ಗೆಳೆಯರಿಬ್ಬರ ಜೊತೆ ವಿ.ಎಸ್.ಆಚಾರ್ಯ ಚಿತ್ರರಂಗದ ಬಗ್ಗೆ, ಸಿನಿಮಾಗಳ ಬಗ್ಗೆ ಚರ್ಚಿಸಿದ ಕಥೆ. ಗೃಹ ಸಚಿವರಾಗಿದ್ದ ಆಚಾರ್ಯರು ಮೈಸೂರಿಗೆ ಪ್ರಯಾಣಿಸುತ್ತಿದ್ದರು. ಸಚಿವರ ಭದ್ರತೆ ಮತ್ತು ಬೆಂಗಾವಲಿಗಿದ್ದ ಪೊಲೀಸರ ವಾಹನಗಳು ಸಚಿವರ ಕಾರು ನಿಂತಾಗ ತಕ್ಷಣ ಧಾವಿಸಿದರು.
ಮಂಡ್ಯದ ಬಳಿಯ ಹೈವೆ ಹೋಟೆಲ್ವೊಂದರಲ್ಲಿ ಕನ್ನಡ ಚಿತ್ರರಂಗದ ಕುಚಿಕು ಗೆಳೆಯರಾದ ವಿಷ್ಣುವರ್ಧನ್ ಮತ್ತು ಅಂಬರೀಶ್ ಶುಗರ್ಲೆಸ್ ಕಾಫಿ ಹೀರುತ್ತಾ ಕೂತಿದ್ದರು. ಅವರೊಂದಿಗೆ ಸೇರಿಕೊಳ್ಳಲು ಆಚಾರ್ಯ ತಮ್ಮ ಪ್ರಯಾಣವನ್ನು ನಿಲ್ಲಿಸಿದ್ದರು. ಅವರೊಂದಿಗೆ ಕಾಫಿ, ಚಿತ್ರರಂಗದ ಬಗ್ಗೆ ಮಾತು ಮುಗಿಸಿ ಮತ್ತೆ ತಮ್ಮ ಪ್ರಯಾಣ ಮುಂದುವರೆಸಿದರು.
ಹೀಗೆ ಆಚಾರ್ಯರು ವಿಷ್ಣು, ಅಂಬಿ ಜೋಡಿಯನ್ನು ಬೆಂಗಳೂರು ಮೈಸೂರು ನಡುವೆ ಪ್ರಯಾಣಿಸುವಾಗ ಮೂರು ಬಾರಿ ನೋಡಿದ್ದರಂತೆ. ರಾಜಕೀಯದಲ್ಲಿದ್ದ ಮೇಲೆ ಅಂಬರೀಶ್ ಬೇರೆ ಪಕ್ಷದವರಾದರೂ ಆಚಾರ್ಯರಿಗೆ ಪರಮಾಪ್ತ ಗೆಳೆಯರಾಗಿದ್ದರು. ಇಂದು ಆಚಾರ್ಯರು ನಮ್ಮೊಂದಿಗಿಲ್ಲ. ವಿಷ್ಣು ಬಾರದ ಲೋಕಕ್ಕೆ ಹೋಗಿದ್ದಾರೆ. ಇಂತಹಗಳು ಕೇವಲ ನೆನಪುಗಳು ಮಾತ್ರ. (ಒನ್ಇಂಡಿಯಾ ಕನ್ನಡ)