Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು, ಅಂಬಿ ಜೊತೆ ಆಚಾರ್ಯರರ ಒಡನಾಟ
ಇದು ಕುಚಿಕು ಗೆಳೆಯರಿಬ್ಬರ ಜೊತೆ ವಿ.ಎಸ್.ಆಚಾರ್ಯ ಚಿತ್ರರಂಗದ ಬಗ್ಗೆ, ಸಿನಿಮಾಗಳ ಬಗ್ಗೆ ಚರ್ಚಿಸಿದ ಕಥೆ. ಗೃಹ ಸಚಿವರಾಗಿದ್ದ ಆಚಾರ್ಯರು ಮೈಸೂರಿಗೆ ಪ್ರಯಾಣಿಸುತ್ತಿದ್ದರು. ಸಚಿವರ ಭದ್ರತೆ ಮತ್ತು ಬೆಂಗಾವಲಿಗಿದ್ದ ಪೊಲೀಸರ ವಾಹನಗಳು ಸಚಿವರ ಕಾರು ನಿಂತಾಗ ತಕ್ಷಣ ಧಾವಿಸಿದರು.
ಮಂಡ್ಯದ ಬಳಿಯ ಹೈವೆ ಹೋಟೆಲ್ವೊಂದರಲ್ಲಿ ಕನ್ನಡ ಚಿತ್ರರಂಗದ ಕುಚಿಕು ಗೆಳೆಯರಾದ ವಿಷ್ಣುವರ್ಧನ್ ಮತ್ತು ಅಂಬರೀಶ್ ಶುಗರ್ಲೆಸ್ ಕಾಫಿ ಹೀರುತ್ತಾ ಕೂತಿದ್ದರು. ಅವರೊಂದಿಗೆ ಸೇರಿಕೊಳ್ಳಲು ಆಚಾರ್ಯ ತಮ್ಮ ಪ್ರಯಾಣವನ್ನು ನಿಲ್ಲಿಸಿದ್ದರು. ಅವರೊಂದಿಗೆ ಕಾಫಿ, ಚಿತ್ರರಂಗದ ಬಗ್ಗೆ ಮಾತು ಮುಗಿಸಿ ಮತ್ತೆ ತಮ್ಮ ಪ್ರಯಾಣ ಮುಂದುವರೆಸಿದರು.
ಹೀಗೆ ಆಚಾರ್ಯರು ವಿಷ್ಣು, ಅಂಬಿ ಜೋಡಿಯನ್ನು ಬೆಂಗಳೂರು ಮೈಸೂರು ನಡುವೆ ಪ್ರಯಾಣಿಸುವಾಗ ಮೂರು ಬಾರಿ ನೋಡಿದ್ದರಂತೆ. ರಾಜಕೀಯದಲ್ಲಿದ್ದ ಮೇಲೆ ಅಂಬರೀಶ್ ಬೇರೆ ಪಕ್ಷದವರಾದರೂ ಆಚಾರ್ಯರಿಗೆ ಪರಮಾಪ್ತ ಗೆಳೆಯರಾಗಿದ್ದರು. ಇಂದು ಆಚಾರ್ಯರು ನಮ್ಮೊಂದಿಗಿಲ್ಲ. ವಿಷ್ಣು ಬಾರದ ಲೋಕಕ್ಕೆ ಹೋಗಿದ್ದಾರೆ. ಇಂತಹಗಳು ಕೇವಲ ನೆನಪುಗಳು ಮಾತ್ರ. (ಒನ್ಇಂಡಿಯಾ ಕನ್ನಡ)