Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು, ಅಂಬಿ ಜೊತೆ ಆಚಾರ್ಯರರ ಒಡನಾಟ
ಇದು ಕುಚಿಕು ಗೆಳೆಯರಿಬ್ಬರ ಜೊತೆ ವಿ.ಎಸ್.ಆಚಾರ್ಯ ಚಿತ್ರರಂಗದ ಬಗ್ಗೆ, ಸಿನಿಮಾಗಳ ಬಗ್ಗೆ ಚರ್ಚಿಸಿದ ಕಥೆ. ಗೃಹ ಸಚಿವರಾಗಿದ್ದ ಆಚಾರ್ಯರು ಮೈಸೂರಿಗೆ ಪ್ರಯಾಣಿಸುತ್ತಿದ್ದರು. ಸಚಿವರ ಭದ್ರತೆ ಮತ್ತು ಬೆಂಗಾವಲಿಗಿದ್ದ ಪೊಲೀಸರ ವಾಹನಗಳು ಸಚಿವರ ಕಾರು ನಿಂತಾಗ ತಕ್ಷಣ ಧಾವಿಸಿದರು.
ಮಂಡ್ಯದ ಬಳಿಯ ಹೈವೆ ಹೋಟೆಲ್ವೊಂದರಲ್ಲಿ ಕನ್ನಡ ಚಿತ್ರರಂಗದ ಕುಚಿಕು ಗೆಳೆಯರಾದ ವಿಷ್ಣುವರ್ಧನ್ ಮತ್ತು ಅಂಬರೀಶ್ ಶುಗರ್ಲೆಸ್ ಕಾಫಿ ಹೀರುತ್ತಾ ಕೂತಿದ್ದರು. ಅವರೊಂದಿಗೆ ಸೇರಿಕೊಳ್ಳಲು ಆಚಾರ್ಯ ತಮ್ಮ ಪ್ರಯಾಣವನ್ನು ನಿಲ್ಲಿಸಿದ್ದರು. ಅವರೊಂದಿಗೆ ಕಾಫಿ, ಚಿತ್ರರಂಗದ ಬಗ್ಗೆ ಮಾತು ಮುಗಿಸಿ ಮತ್ತೆ ತಮ್ಮ ಪ್ರಯಾಣ ಮುಂದುವರೆಸಿದರು.
ಹೀಗೆ ಆಚಾರ್ಯರು ವಿಷ್ಣು, ಅಂಬಿ ಜೋಡಿಯನ್ನು ಬೆಂಗಳೂರು ಮೈಸೂರು ನಡುವೆ ಪ್ರಯಾಣಿಸುವಾಗ ಮೂರು ಬಾರಿ ನೋಡಿದ್ದರಂತೆ. ರಾಜಕೀಯದಲ್ಲಿದ್ದ ಮೇಲೆ ಅಂಬರೀಶ್ ಬೇರೆ ಪಕ್ಷದವರಾದರೂ ಆಚಾರ್ಯರಿಗೆ ಪರಮಾಪ್ತ ಗೆಳೆಯರಾಗಿದ್ದರು. ಇಂದು ಆಚಾರ್ಯರು ನಮ್ಮೊಂದಿಗಿಲ್ಲ. ವಿಷ್ಣು ಬಾರದ ಲೋಕಕ್ಕೆ ಹೋಗಿದ್ದಾರೆ. ಇಂತಹಗಳು ಕೇವಲ ನೆನಪುಗಳು ಮಾತ್ರ. (ಒನ್ಇಂಡಿಯಾ ಕನ್ನಡ)