For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಕೀಯ ಎಂಟ್ರಿ ಬಗ್ಗೆ ಮೌನ ಮುರಿದ ಸುದೀಪ್
News
oi-Rajendra Chintamani
By Rajendra
|
ಸಿನಿಮಾ ಜಗತ್ತು ಸಾಕಾಗಿ ಹೋಗಿದೆ ನಿವೃತ್ತಿ ಘೋಷಿಸುತ್ತೇನೆ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿ ತಿಂಗಳುಗಳೇ ಕಳೆದುಹೋಗಿವೆ. ನಿವೃತ್ತಿ ಘೋಷಿಸಿ ಹಿಮಾಲಯಕ್ಕೆ ಹೋಗುತ್ತೇನೆ ಎಂದೇನು ಸುದೀಪ್ ಹೇಳಿಲ್ಲ. ಆದರೂ ಅವರು ರಾಜಕೀಯ ಸೇರುತ್ತಾರೆ ಎಂಬ ಸುದ್ದಿ ಇದ್ದೇ ಇತ್ತು.
ಅತ್ತ ಜೆಡಿಎಸ್ ಇತ್ತ ಬಿಜೆಪಿ ಇನ್ನೊಂದು ಕಡೆ ಕಾಂಗ್ರೆಸ್ ಸುದೀಪ್ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಇಳಿಸುವ ವ್ಯರ್ಥ ಕಸರತ್ತನ್ನು ಮಾಡಿದವು. ಆದರೂ ಸುದೀಪ್ ಮಾತ್ರ ತುಟಿಪಿಟಕ್ ಎನ್ನಲಿಲ್ಲ. ಈಗ ಸುದೀಪ್ ತಮ್ಮ ರಾಜಕೀಯ ಎಂಟ್ರಿ ಬಗ್ಗೆ ಕಾಮೆಂಟ್ ಮಾಡಿದ್ದಾರೆ.
ಸದ್ಯಕ್ಕೆ ರಾಜಕೀಯಕ್ಕೆ ಎಂಟ್ರಿ ಕೊಡುವ ಆಲೋಚನೆ ಇಲ್ಲ. ರಾಜಕೀಯದಲ್ಲಿ ತನ್ನದೇ ಆದಂತಹ ಸಾಮಾಜಿಕ ಕಾಳಜಿ ಇರಬೇಕು. ಅದೆಲ್ಲಾ ತಮಗೆ ಈಗ ಸಾಧ್ಯವಾಗುವುದಿಲ್ಲ. ಮುಂದೆ ನೋಡಣ. ಆದರೆ ಸದ್ಯಕ್ಕಂತೂ ರಾಜಕೀಯ ಪ್ರವೇಶ ಇಲ್ಲ ಎಂದು ಗೋಣು ಆಡಿಸಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸುದೀಪ್ ರಾಜಕೀಯ ವಿಷ್ಣುವರ್ಧನ ಜೆಡಿಎಸ್ ಕಾಂಗ್ರೆಸ್ ಬಿಜೆಪಿ sudeep politics jds congress bjp
English summary
At finally Kannada actor Sudeep breaks silence on politics. He made it clear that politics is definitely not on the cards. He maintained that politics requires living up to certain social responsibilities and admitted that he can't do it at this point of time.
Story first published: Tuesday, July 26, 2011, 16:54 [IST]
Other articles published on Jul 26, 2011