For Quick Alerts
For Daily Alerts
Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ಯಾನ್ಸ್ ಮಾಸ್ಟರ್ ಹರ್ಷ ಆಕ್ಷನ್ ಕಟ್ನಲ್ಲಿ ಸುದೀಪ್
News
oi-Rajendra
By Rajendra
|
ಕನ್ನಡ ಚಿತ್ರಗಳ ಡ್ಯಾನ್ಸ್ ಮಾಸ್ಟರ್ ಹರ್ಷ ಈಗಾಗಲೆ ಚಿತ್ರ ನಿರ್ದೇಶಕರಾಗಿ ಬದಲಾಗಿರುವುದು ಗೊತ್ತೇ ಇದೆ. ಈಗಾಗಲೆ ಮೂರು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿರುವ ಅವರು ಈಗ ಗಾಡ್ ಫಾದರ್ ಎಂದೇ ನಂಬಿರುವ ಕಿಚ್ಚ ಸುದೀಪ್ಗೆ ಮೊಟ್ಟ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಲು ಹೊರಟಿದ್ದಾರೆ.
ಎನ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರ ಮಹಾಶಿವರಾತ್ರಿ ದಿನ ಸೆಟ್ಟೇರುವ ಸಾಧ್ಯತೆಗಳಿವೆ. ಅಥವಾ ಮಾರ್ಚ್ ಮೊದಲ ವಾರದಲ್ಲೇ ಸೆಟ್ಟೇರಬಹುದು. ಒಟ್ಟಿನಲ್ಲಿ ಸುದೀಪ್ಗೆ ಹರ್ಷ ಆಕ್ಷನ್ ಕಟ್ ಹೇಳುವುದು ಗ್ಯಾರಂಟಿಯಾಗಿದೆ. ಬಿರುಗಾಳಿ, ಗೆಳೆಯ ಹಾಗೂ ಚಿಂಗಾರಿ ಇವು ಹರ್ಷ ನಿರ್ದೇಶನದ ಚಿತ್ರಗಳು.
ವಿಶೇಷ ಎಂದರೆ ಈ ಚಿತ್ರಕ್ಕೆ ಕತೆ ಚಿತ್ರಕತೆಯನ್ನು ತಮಿಳು ಮೂಲದವರೊಬ್ಬರು ಹೆಣೆಯುತ್ತಿದ್ದಾರೆ. ಈ ಚಿತ್ರದ ಉಳಿದ ತಾರಾಗಣ ಹಾಗೂ ತಾಂತ್ರಿಕ ಬಳಗ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಏತನಧ್ಯೆ ಹರ್ಷ ನಿರ್ದೇಶನದ 'ಚಿಂಗಾರಿ' ಚಿತ್ರ ಫೆಬ್ರವರಿ 3ರಂದು ಬಿಡುಗಡೆಗೆ ಸಿದ್ಧವಾಗಿದೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada films dance master turned director Harsha will be directing Sudeep for first time. N.Kumar is the producer of the movie. The film is yet to be titled to be launched on the Mahashivarathri day.
Story first published: Thursday, January 26, 2012, 13:01 [IST]
Other articles published on Jan 26, 2012