For Quick Alerts
For Daily Alerts
Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶನದತ್ತ ಹೊರಳಿದ ಪಿಕೆ ಎಚ್ ದಾಸ್
News
-Staff
By Staff
|
ನಿರ್ದೇಶನದ ದೀಕ್ಷೆ ಪಡೆದ ನಂತರ ಪಿಕೆ ಎಚ್ ದಾಸ್ ಚಿತ್ರಕಥೆ ಹೆಣೆಯುವುದರಲ್ಲಿ ತಲ್ಲೀನರಾಗಿದ್ದಾರೆ. ದುನಿಯಾ, ಸ್ಲಂ ಬಾಲ ಖ್ಯಾತಿವಿಜಯ್ ನಾಯಕ ನಟನಾಗುವ ಸಾಧ್ಯತೆಗಳಿವೆ.ಚಿತ್ರದ ಉಳಿದ ವಿವರಗಳು ಸದ್ಯಕ್ಕೆ ಲಭ್ಯವಿಲ್ಲ.
ಚಿತ್ರೋದ್ಯಮದ ಬಗ್ಗೆ ಅರಿವಿಲ್ಲದವರೆಲ್ಲಾ ಕನ್ನಡ ಚಿತ್ರರಂಗಕ್ಕೆ ಬರುತ್ತಿರುವ ಬಗ್ಗೆ ದಿನೇಶ್ ಬಾಬು ಬೇಸರ ವ್ಯಕ್ತಪಡಿಸಿದ್ದಾರೆ. ನಿರ್ದೇಶನ ಎನ್ನುವುದು ಅಷ್ಟು ಸುಲಭವಾದ ಕೆಲಸವಲ್ಲ. ಮಲೆಯಾಳಂ ಚಿತ್ರರಂಗದಲ್ಲಿ ರಘುನಾಥ್ 300 ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ನಂತರವಷ್ಟೇ ಅವರಿಗೆ ನಿರ್ದೇಶನದ ಜವಾಬ್ದಾರಿ ಸಿಕ್ಕಿದ್ದು ಎಂದರು.
ಚಿತ್ರರಂಗದಲ್ಲಿ
ನಾನು
ಕಲಿಯ
ಬೇಕಾಗಿರುವುದು
ಇನ್ನೂ
ಬಹಳಷ್ಟಿದೆ.ಇಲ್ಲಿ
ಸದಾ
ನಾನು
ವಿದ್ಯಾರ್ಥಿ.
ತಲೆಬುಡ
ಗೊತ್ತಿಲ್ಲದವರೆಲ್ಲಾ
ಚಿತ್ರ
ಮಾಡುತ್ತಿದ್ದಾರೆ.
ಸೋತ
ನಂತರ
ಚಿತ್ರೋದ್ಯಮವನ್ನು
ಬೈಯ್ಯುವುದು
ಸಾಮಾನ್ಯವಾಗಿದೆ
ಎಂದು
ತಮ್ಮ
ಅಂತರಂಗವನ್ನು
ಬಿಚ್ಚಿಟ್ಟರು.
(ದಟ್ಸ್
ಕನ್ನ್ನಡ
ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, November 26, 2008, 17:49 [IST]
Other articles published on Nov 26, 2008