For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಹಾಸ್ಯನಟ ರತ್ನಾಕರ್ ಆರೋಗ್ಯದಲ್ಲಿ ಚೇತರಿಕೆ
News
oi-Rajendra Chintamani
By Rajendra
|
ಆಸ್ಪತ್ರೆಗೆ ಕನ್ನಡ ಚಿತ್ರರಂಗದ ಹಲವಾರು ಗಣ್ಯರು ಭೇಟಿ ನೀಡಿ ರತ್ನಾಕರ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಮಂಗಳವಾರ ಸಂಗೀತ ನಿರ್ದೇಶಕ ವಿ ಮನೋಹರ್, ರಂಗಕರ್ಮಿ ಜನ್ನಿ, ಲಕ್ಷ್ಮಣ ಹೊಸಕೋಟೆ ಅವರು ಭೇಟಿ ಮಾಡಿ ರತ್ನಾಕರ್ ಆರೋಗ್ಯದ ಬಗ್ಗೆ ವಿಚಾರಿಸಿದರು.
ಚಿತ್ರರಂಗಕ್ಕೆ ರತ್ನಾಕರ್ ಅವರ ಕೊಡುಗೆ ದೊಡ್ಡದು. ಅವರು ಆದಷ್ಟು ಬೇಗನೆ ಗುಣಮುಖರಾಗಿ ಮತ್ತೆ ನಮ್ಮೊಂದಿಗೆ ಇರಲಿ. ನಿಮ್ಮೊಂದಿಗೆ ನಾವಿರುತ್ತೇವೆ ಎಂದು ಹೇಳಿ ಅವರಿಗೆ ಧೈರ್ಯ ತುಂಬಿದೆವು. ಅವರು ಕಣ್ಣೀರು ಹಾಕಿದ್ದು ನಮಗೆ ನೋವು ತರಿಸಿದೆ ಎಂದು ವಿ ಮನೋಹರ್ ಪ್ರತಿಕ್ರಿಯಿಸಿದ್ದಾರೆ.
ಶಾಸಕ ಎಸ್ ಎ ರಾಮದಾಸ್, ಶಂಕರ್ ಅಶ್ವತ್ಥ್ ಸೇರಿದಂತೆ ಹಲವಾರು ಮಂದಿ ಆಸ್ಪತ್ರೆಗೆ ಭೇಟಿ ನೀಡಿ ರತ್ನಾಕರ್ ಅವರ ಆರೋಗ್ಯವನ್ನು ವಿಚಾರಿಸಿದರು. ರತ್ನಾಕರ್ ಅವರು ಕನ್ನಡದ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ನಟಿಸಿದ ಜನಪ್ರಿಯ ಚಿತ್ರಗಳೆಂದರೆ ಭಕ್ತ ಕನಕದಾಸ, ಗುರು ಶಿಷ್ಯರು, ಅಣ್ಣಯ್ಯ ಮತ್ತು ಗಡಿಬಿಡಿ ಗಂಡ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಮೈಸೂರು ಕೆ ಎಂ ರತ್ನಾಕರ್ ಕನ್ನಡ ಸಿನಿಮಾ ಗುರು ಶಿಷ್ಯರು ಚಿಕಿತ್ಸೆ ಜೆಎಸ್ ಎಸ್ ಆಸ್ಪತ್ರೆ ಅಣ್ಣಯ್ಯ ಗಡಿಬಿಡಿ ಗಂಡ k m rathnakar mysore jss hospital kanakadasa guru shishyaru annaiah gadibidi ganda
Wednesday, May 26, 2010, 18:23 Story first published: Wednesday, May 26, 2010, 18:23 [IST]
Other articles published on May 26, 2010